ಅಭಿನಂದನೆಗಳು

ಅಭಿನಂದನೆಗಳು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಸರ್ಕಾರಿ ಪ್ರೌಢಶಾಲೆ ಯಲ್ಲಿ ಹಿಂದಿ ಭಾಷಾ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ನಿರ್ಮಲಾ ಶೆಟ್ಟರ ನಮ್ಮ ಸಂಗಾತಿ ಪತ್ರಿಕೆಯ ಬರಹಗಾರರೂ ಆಗಿದ್ದಾರೆ.ಅವರ 2020 ರಲ್ಲಿ ಪ್ರಕಟವಾದ ಸರಹದ್ದುಗಳಿಲ್ಲದ ಭೂಮಿಯ ಕನಸು ಕೃತಿಗೆ ಈ ಮೊದಲೇ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಮುದ್ದಣ ರತ್ನಾಕರವರ್ಣಿ ಅನಾಮಿಕ ದತ್ತಿ ಬಹುಮಾನ ಸಂದಿರುತ್ತದೆ. ಈಗ ಸೇಡಂನಿಂದ ಕೊಡಮಾಡುವ ಅಮ್ಮ ಪ್ರಶಸ್ತಿಯು ಲಭಿಸಿದ್ದು, ಇದೇ ತಿಂಗಳು 26ನೇ ದಿನಾಂಕ ದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಈ … Continue reading ಅಭಿನಂದನೆಗಳು