ಧಾರಾವಾಹಿ ಆವರ್ತನ ಅದ್ಯಾಯ-44 ಏಕನಾಥರು ಒಂದು ಕಾಲದಲ್ಲಿ ತಮ್ಮನ್ನು ಕಾಡುತ್ತಿದ್ದಂಥ ದಟ್ಟದಾರಿದ್ರ್ಯವನ್ನು ಮೀರಿ ಬೆಳೆದಿದ್ದರು. ಹಾಗಾಗಿ ಅಂದು, ‘ಹೊಟ್ಟೆಪಾಡಿಗೊಂದು ಉದ್ಯೋಗ!’ ಎಂದಿದ್ದ ಅವರ ಆ ಬೀಜಮಂತ್ರದ ಅರ್ಥವು ಈಗ ಸಂಪೂರ್ಣ ಬದಲಾಗಿ, ‘ಆಗರ್ಭ ಶ್ರೀಮಂತಿಕೆ ಮತ್ತು ಸಾಮಾಜಿಕ ಪ್ರತಿಷ್ಠೆಯೇ ತಮ್ಮ ಜೀವನದ ಪರಮೋಚ್ಛ ಗುರಿ!’ ಎಂದಾಗಿತ್ತು. ಆದ್ದರಿಂದ ತಮ್ಮ ಹಠಯೋಗದಂಥ ಜೀವನಶೈಲಿಯಿಂದ ತಾವು ಅಂದುಕೊಂಡಂತೆಯೇ ಭರ್ಜರಿ ಯಶಸ್ಸು ಗಳಿಸಿದ್ದರು. ಆವತ್ತು ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದ ಕಾಲದಲ್ಲಿ ಏನೇನು ಬಯಸಿದ್ದರೋ ಅವೆಲ್ಲವೂ ಇಂದು ಅವರ ಪಾದಗಳ ಬಳಿ … Continue reading
Copy and paste this URL into your WordPress site to embed
Copy and paste this code into your site to embed