ಪುಸ್ತಕ ಸಂಗಾತಿ ಕನ್ನಡಿ ಮುಂದಿನ ನಗ್ನ ಚಿತ್ರಗಳು ನಗ್ನ ಚಿತ್ರಗಳ ಬಿಂಬ ಸೆರೆಹಿಡಿದ ಕವಿ ನೋಟದ ಕನ್ನಡಿ……. ಸಮಾಜ ವಿಷಮ ಘಟ್ಟದಲ್ಲಿದ್ದಾಗ ಅನೈತಿಕತೆ,ದುರಾಡಳಿತ, ಸ್ವೇಚ್ಛಾಚಾರ,ದಬ್ಬಾಳಿಕೆಯನ್ನು ಖಂಡಿಸಿ ಧ್ಯೇಯ ಆದರ್ಶಗಳನ್ನು ಎತ್ತಿ ಹಿಡಿಯುವಲ್ಲಿ ಯುವಜನರಲ್ಲಿ ಮತ್ತೆ ಅವುಗಳನ್ನು ಮೂಡಿಸುವಲ್ಲಿ ಚಿಂತಕರ, ತತ್ವಜ್ಞಾನಿಗಳ, ಸಾಹಿತಿಗಳ ಪ್ರಯತ್ನ ನಿರಂತರ, ಇಂತಹದೇ ಪ್ರಯತ್ನವಾಗಿ ಇಲ್ಲಿನ ಗಜಲ್ ಗಳನ್ನು ವಿಶ್ಲೇಷಿಸಬಹುದು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಳ್ಳಿಯ ಯುವಕ ಶ್ರೀ ಪ್ರಶಾಂತ ಅಂಗಡಿ, ಶ್ವೇತಪ್ರಿಯ ಎಂಬ ಕಾವ್ಯನಾಮದಿಂದ ತಮ್ಮ ಗಜಲ್ ಬರೆಹ ಯಾನದಲ್ಲಿರುವರು. ಇವರ … Continue reading ಕನ್ನಡಿ ಮುಂದಿನ ನಗ್ನ ಚಿತ್ರಗಳು
Copy and paste this URL into your WordPress site to embed
Copy and paste this code into your site to embed