ಗಜಲ್

ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂದು ಘರ್ಜಿಸಿ
ಯುವಕರ ಸೋಮಾರಿತನ ಬಡಿದು ಓಡಿಸಿದರು ವಿವೇಕಾನಂದ