ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ … Continue reading ಶ್ರದ್ದಾಂಜಲಿ