ಗಡಿ ಮೀರಿದ್ದು.ಸ್ಮಿತಾಭಟ್ ಕವಿತೆ

ಕಾವ್ಯ ಸಂಗಾತಿ ಗಡಿ ಮೀರಿದ್ದು. ಸ್ಮಿತಾಭಟ್ ಒಲವಿಗೆ ಕಸಿ ಮಾಡುವ ಯೋಜನೆ ಕೈಗೊಳ್ಳಬಾರದುನೆಲದ ಕಾವಿನಲಿ ಒಡೆದ ಮೊಳಕೆ ಚಿವುಟಬಾರದುಬೆಳಕಿನ ಗೆರೆ ಹಿಡಿದು ಸಾಗಿಮತ್ತೆ ನೆಲಕ್ಕೆ ಅಪ್ಪಳಿಸುವ ಬಿಂದುಅಲ್ಲಿ ಕೈ ಗೊಂಡಿದ್ದು ಏನುಒಂದು ಭರವಸೆ ಮತ್ತು ಪ್ರೀತಿನಂಬಿ ಕಾಯುವ ಬುವಿ,ಬಾನುಎಲ್ಲವೂ ಗಡಿ ಮೀರಿದ್ದು ಗಡಿ ಗೆರೆಗಳನೇ ಬದುಕಾಗಿಸಿಕೊಂಡಮನುಷ್ಯ ಸ್ವಾರ್ಥಕ್ಕಷ್ಟೆ ಸೀಮಿತಯುಗಗಳೇ ಕಳೆದಿವೆಪ್ರೇಮದ ಸರಹದ್ದು ದಾಟಿ.ಬರೀ ಭ್ರಮೆಗಳಲೇ ಬದುಕುಹಾಸಿಕೊಳ್ಳಲಾಗದು.ಆಗೀಗ ಆತು ಕೊಳ್ಳಲಾದಾರೂನಂಬಿಕೆಗಳು ಬೇಕು.ಭಾವಗಳ ಬದಿಗೊತ್ತಿ,ಕಳಚಿ ಕೊಳ್ಳುವ ಪೊರೆಹಾವು, ಚಿಟ್ಟೆ ಏನು ಬೇಕಾದರೂಆಗಬಹುದು. ಪ್ರತೀ ಗಡಿಗೂ ಫಲಕಗಳ ಕೆತ್ತುತ್ತಾರೆಹೆಜ್ಜೆ ಇಟ್ಟಲೆಲ್ಲ ಗಡಿ … Continue reading ಗಡಿ ಮೀರಿದ್ದು.ಸ್ಮಿತಾಭಟ್ ಕವಿತೆ