ಆಖ್ಯಾನ

ಆಖ್ಯಾನ ಆಖ್ಯಾನಲೇಖಕರು- ಮೂರ್ತಿ ಅಂಕೋಲೆಕರಕಥಾಸಂಕಲನಪ್ರಕಾಶಕರು- ಕ್ರೈಸ್ಟ್ ವಿಶ್ವವಿದ್ಯಾಲಯ ಕನ್ನಡ ಸಂಘ ಜೀವ ವಿಮಾ ನಿಗಮದ ಅಧಿಕಾರಿಯಾಗಿ ಈಗ ನಿವೃತ್ತಿ ಜೀವನ ನಡೆಸುತ್ತಿರುವ ಮೂರ್ತಿ ಅವರು ತಮ್ಮ ಇಪ್ಪತ್ತರಿಂದ ಮೂವತ್ನಾಲ್ಕನೇ ವಯಸ್ಸಿನವರೆಗೆ ಬರೆದ ಕಥೆಗಳಲ್ಲಿ ಆಯ್ದ ಹತ್ತು ಕಥೆಗಳು ಇಲ್ಲಿವೆ. ಇದಕ್ಕೆ ಕೆ.ವಿ. ತಿರುಮಲೇಶ್ ಅವರು ಮುನ್ನುಡಿ ಬರೆದಿದ್ದಾರೆ.ನಾನಿಲ್ಲಿ ಉದ್ದೇಶಪೂರ್ವಕವಾಗಿ ಪ್ರತೀ ಕಥೆಯ ಬಗ್ಗೆ ಬರೆಯುವುದಿಲ್ಲ. ಏಕೆಂದರೆ ಇವು ಸಾಕಷ್ಟು ಸಂಕೀರ್ಣವಾಗಿ ಇದ್ದು ಒಂದೇ ಹಿಡಿತಕ್ಕೆ ಸಿಗುವಂಥವಲ್ಲ. ಇವೆಲ್ಲವೂ ಬಹಳ ಪ್ರಬುದ್ಧ ಕಥೆಗಳೆಂದು ಮಾತ್ರ ಹೇಳಬಹುದು. ಕತೆಯನ್ನು ಗಂಭೀರವಾಗಿ … Continue reading ಆಖ್ಯಾನ