ಅನುವಾದ ಸಂಗಾತಿ

ಅನುವಾದ ಸಂಗಾತಿ

ಮೂಲ: ಮೇರಿ ಆಲಿವರ್(ಅಮೇರಿಕನ್) ಕನ್ನಡಕ್ಕೆ: ಕಮಲಾಕರ ಕಡವೆ ಪ್ರಾರ್ಥನೆ ಏನೆಂದು ಅರಿಯೆ ನಾನು” ಪ್ರಾರ್ಥನೆ ಏನೆಂದು ಸರಿಯಾಗಿ ತಿಳಿಯದು ನನಗೆನನಗೆ ತಿಳಿದಿದ್ದೆಂದರೆ, ಹೇಗೆ ಲಕ್ಷ್ಯವಿಟ್ಟು ಕೇಳುವದು, ಹೇಗೆ ಬೀಳುವದುಹುಲ್ಲಿನ ಮೇಲೆ, ಹೇಗೆ ಮಂಡಿಯೂರಿ ಹುಲ್ಲ ಮೇಲೆ ಕೂರುವದುಹೇಗೆ ಸೋಮಾರಿಯಾಗಿದ್ದು ಖುಷಿಯಾಗಿರುವದುಹೇಗೆ ಹೊಲದ ಉದ್ದ ನಡೆಯುವದು, ಇವುಗಳೇ ನಾನು ದಿನವಿಡೀ ಮಾಡುತ್ತಲಿರುವದು.ಹೇಳಿ, ಮತ್ತೇನ ಮಾಡ ಬೇಕಿತ್ತು?ಎಲ್ಲವೂ ಕೊನೆಗೆ ಕೊನೆಯಾಗುತ್ತಾವಲ್ಲವೇ, ಸ್ವಲ್ಪ ಬೇಗನೆ?ಹೇಳಿ, ನೀವೇನ ಮಾಡುವಿರಿ ನಿಮ್ಮ ಇರುವ ಒಂದು ಅಮೂಲ್ಯ ಅಪಕ್ವ ಬಾಳಿನಲ್ಲಿ? “I Don’t Know What […]

ಕಾವ್ಯಯಾನ

ಜೀವಾತ್ಮಕ್ಕೆಲ್ಲ ದೀಪಿಕಾ ಬಾಬು ಮನದುಂಬಿ ಬರೆದಿಹೆನು ಇದನು ನಾನೂ ನೀವು ಓದಿದರೆ ಸಾರ್ಥಕವು, ನನಗೆ ಇನ್ನೂ….!! ನನ್ನ ಬರಹಗಳೆನು ಶ್ರೇಷ್ಠ ಕಾವ್ಯಗಳಲ್ಲಾ, ನೀವೆಳುವ ಮುನ್ನ ತಿಳಿದಿಹೆನು ನಾನೆಲ್ಲಾ….!!. ಬರೆದ ಸಾಲಿನ ನಡುವೆ ಮೂಡಿದ ಭಾವಗಳೆಲ್ಲಾ ನಿಮ್ಮನು ಒಮ್ಮೆ ಹೀಗೆ ತಲ್ಲಣ ಗೊಳಿಸುವವೆಲ್ಲಾ..!! ಅಕ್ಷರ ಪಾತ್ರದ ಒಳಗೆ ನೂರಾರು ದುಗುಡವನೆಲ್ಲಾ ಗೀಚಿಬರದೆ ನಾನು ನಿಕ್ಷಲ್ಮಶ ಹೃದಯದ ಹೊನಲಾ..!! ಏನಿದೇ ನಿನ್ನಯ ಒಳಗೆ ಅರ್ಥವಿರದ ಪದಗಳೆಲ್ಲಾ, ಸಹನೆ ಎಂಬುದೇ ಬೇಕು ತಿಳಿಯುವ ಉದ್ದೇಶವಲ್ಲಾ..!! ನೂರಾರು ಸಾವಿರಾರು ಕಲ್ಪನೆಯ ಕುಸುಮಗಳಿಗೆಲ್ಲಾ ಬರಹದ […]

ಕಥಾಯಾನ

ಎಲ್ಲೆಲ್ಲೋ ಹಾರಾಡುತ್ತಿದ್ದ ಕತೆ ಟಿ. ಎಸ್.‌ ಶ್ರವಣ ಕುಮಾರಿ ಎಲ್ಲೆಲ್ಲೋ ಹಾರಾಡುತ್ತಿದ್ದ ಕತೆ ಕಾಗಕ್ಕ ಇನ್ನೂ ಬೆಳಗಾಗ ಗೂಡಿನ ಬಾಗಿಲು ತೆರೆಯುತ್ತಿರುವಾಗಲೇ ತನ್ನ ಗೂಡಿನ ಮುಂದೆ ಆಗಲೇ ರಂಗೋಲಿ ಇಡುತ್ತಿದ್ದ ಗುಬ್ಬಕ್ಕ ಇವಳನ್ನೇ ಕಾಯುತ್ತಿದ್ದವವಂತೆ ಶಬ್ದ ಮಾಡಿ ಗಮನ ಸೆಳೆದಳು.  ಬಲಗೈಲಿದ್ದ ಪೊರಕೆಯನ್ನು ಎಡಗೈಗೆ ಬದಲಾಯಿಸಿಕೊಂಡ ಕಾಗಕ್ಕ ಏನು ಎನ್ನುವಂತೆ ಸನ್ನೆ ಮಾಡಿದಳು. “ತುಂಬಾ ವಿಷಯ ಇದೆ ಮಾತಾಡಕ್ಕೆ; ಗಂಡ ಮಕ್ಕಳು ಹೊರಟ ಮೇಲೆ ಬರ್ತೀನಿ” ಎನ್ನುವಂತೆ ಸಂಜ್ಞೆ ಮಾಡಿ ಕಾಗಕ್ಕನೊಂದಿಗೆ ಅಪಾಯಿಂಟ್ಮೆಂಟ್ ಫಿಕ್ಸ್ ಮಾಡಿಕೊಂಡು ರಂಗೋಲಿ […]

ಕಾವ್ಯಯಾನ

ತೋಳ ಉಯ್ಯಾಲೆ ಶಾಂತಾ ಜೆ ಅಳದಂಗಡಿ ತೋಳ ಉಯ್ಯಾಲೆ ಅಂದದ ಸುಂದರ ಬಂಧುರ ಭಾವದ ಕವಿತೆಯ ಬರೆದನು ನನ್ನೀ ಬಾಳಿನ ಪುಟದಲ್ಲಿ ಕಾವ್ಯದ ನವ್ಯತೆ ಬಲು ನಾವೀನ್ಯತೆ ಬೆಳಗಿತು ನನ್ನಯ ಹೃದಯದ ಹಣತೆ ಚೆಲ್ಲುವೆ ನನ್ನವ ನಡೆಯುವ ಹಾದಿಗೆ ಘಮ ಘಮ ಅನ್ನುವ ಮನಸ್ಸಿನ ಮಲ್ಲಿಗೆ ತೋಳ ಉಯ್ಯಾಲೆ ಪ್ರೇಮದೆ ಕಟ್ಟುವೆ ಜತೆಯಾಗಿ ಕುಳಿತು ಜೋಕಾಲಿ ಆಡುವೆ ಸ್ವರ್ಗವೆ ಇರಲಿ ನರಕವೆ ಬರಲಿ ಹೂವು ನಾರಿನ ಬಂಧವು ಬೆಸೆಯಲಿ ******

ಕಥಾಯಾನ

ಮೇರಿಯ ಮಕರಸಂಕ್ರಮಣ ವೇಣುಗೋಪಾಲ್ ಸ್ನಾನ ಮುಗಿಸಿ ಉದ್ದ ಕೂದಲಿಗೆ ಟವಲ್ ಸುತ್ತುಕಟ್ಟಿ ಕನ್ನಡಿಯ ಎದುರು ಬೆತ್ತಲೆ ನಿಂತವಳಿಗೆ ನವಯೌವನದ ಉಮ್ಮಸ್ಸೊಂದು ದೇಹದ ಪ್ರತಿ ಅಂಗಗಳಲ್ಲೂ ಹೊಮ್ಮಿದಂತೆ ಕಾಣುತಿತ್ತು. ಆ ಅನಿರೀಕ್ಷಿತ ಮಿಲನದ ಘಳಿಗೆಯನ್ನು ಮೆಲುಕು ಹಾಕುತ್ತ ನಿಂತುಬಿಟ್ಟಳು, ಕೆಲವು ವರ್ಷಗಳೇ ಕಳೆದಿದ್ದೋ ಗಂಡನ ಅಗಲಿಕೆಯ ನಂತರ ದೇಹ ಸುಖ ಕಂಡು.! ಅನಿರೀಕ್ಷಿತವೆಂಬಂತೆ ವಾರಪೂರ್ತಿ ಸುರಿದ ಇಳೆ ಮಳೆಯಾಟದೊಳಗೆ ಅವರಿಬ್ಬರ ರತಿಕಾಮದಾಟವೂ ಮುಗಿದಿತ್ತು..! ಅವನು ಎಂದಿನಂತೆ ಸಂಜೆಯ ನಾಲ್ಕು ಘಂಟೆಗೆ ಬರುತ್ತಿದ್ದವನು ಸ್ವಲ್ಪತಡವಾಗಿ ಬಂದಿದ್ದ..! ಮೊಗವೇಕೋ ಬಾಡಿದಂತಿತ್ತು.! ಹೊರಗೆ […]

ಕಥಾಯಾನ

ರಾಮರಾಯರು ಜಿ. ಹರೀಶ್ ಬೇದ್ರೆ  ರಾಮರಾಯರು ರಾಮರಾವ್ ಹಾಗೂ ಸುಲೋಚನ ರವರಿಗೆ ಮೂರು ಹೆಣ್ಣು, ಒಂದು ಗಂಡು ಮಗು. ಹೆಣ್ಣುಮಕ್ಕಳೇ ಹಿರಿಯರು, ಮಗ ಕೊನೆಯವನು. ರಾಯರು ಅತ್ಯಂತ ನೇರ ನುಡಿಯ ವ್ಯಕ್ತಿ. ಸರಿ ಇದ್ದರೆ ಸರಿ, ತಪ್ಪಾಗಿದ್ದರೆ ಅವರು ಎಷ್ಟೇ ದೊಡ್ಡ ವ್ಯಕ್ತಿ ಆಗಿದ್ದರು ಮುಲಾಜು ನೋಡದೆ ತಪ್ಪನ್ನು ಹೇಳಿ ನೀರಿಳಿಸುತ್ತಿದ್ದರು. ರಾಯರದು ಖಾಸಗಿಯವರ ಬಳಿ ಕೆಲಸ, ಆದಾಯ ಕಡಿಮೆ. ಆದರೂ ನಾಲ್ಕು ಮಕ್ಕಳನ್ನು ಚೆನ್ನಾಗಿಯೇ ಓದಿಸಿದ್ದರು.  ಮೂರನೆಯವಳ  ಮದುವೆಯಾಗಲಿಕ್ಕೂ  ಇವರ ಆರೋಗ್ಯ ಕೈಕೊಟ್ಟು ಮನೆಯಲ್ಲೇ ಉಳಿದರು. ಮಗನ […]

ಅವ್ಯಕ್ತಳ ಅಂಗಳದಿಂದ

ಅವ್ಯಕ್ತಳ ಅಂಗಳದಿಂದ ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ […]

ಕವಿತೆ ಕಾರ್ನರ್

ಮೂರ್ಖರು ಕು.ಸ.ಮಧುಸೂದನ ಮೂರ್ಖರುಕೋವಿಯಿಂದ ಕ್ರಾಂತಿ ಮಾಡುತ್ತೇವೆಂದು ಹೊರಟಮೂರ್ಖ ನಕ್ಸಲರು! ಧರ್ಮದಆಧಾರದ ಮೇಲೆದೇಶ ಕಟ್ಟುತ್ತೇವೆಂದು ಹೊರಟಮೂರ್ಖಮತಾಂಧರು! ಜಾತ್ಯಾತೀತಅಂತ ಹೇಳುತ್ತಾ ಜನಗಳ ಒಡೆಯುತ್ತಿರುವ ಹುಸಿಕ್ರಾಂತಿಕಾರಿಗಳು! ಇವರುಗಳ ನಡುವೆಇದ್ಯಾವ ಶಬ್ದಗಳನ್ನೂ ಕೇಳಿರದಬಡವರುತಣ್ಣಗೆಹೊಲಗದ್ದೆಗಳಲ್ಲಿಕಾರ್ಖಾನೆಗಳಲ್ಲಿಕೆಲಸ ಮಾಡುತ್ತಾದೇಶ ಕಟ್ಟುತ್ತಿದ್ದಾರೆ ಭಾಷಣಗಳ ಬೀಕರತೆಯಿಂದ ದೂರವುಳಿದು! *********

ಕಾವ್ಯಯಾನ

ಮಾಗಿಯ ಪದ್ಯ ಮಾಗಿಯ ಪದ್ಯ ಮಾಗಿಯ ಪದ್ಯ ಕೌದಿ ಕವುಚಿ ಕಂಬಳಿ ಹುಳುವಾದರೂ ಅಡಗಲೊಲ್ಲದ ಚಳಿ ಬೆಳಗಾಗ ಬರುವ ಚುರುಕು ಬಿಸಿಲಿನ ನೆನಪೇ ಬಿಸಿ ಹುಟ್ಟಿಸ ಬಲ್ಲದು ಒಳಗೆ ಉರಿ ಮುಖದ ಸೂರ್ಯ, ನಿನ್ನ ಆಗಮನ ಅದೆಷ್ಟು ಬೆಚ್ಚಗೆ , ಜಡ ಮಾಗಿಗೆ!!! *******************

ಕಾವ್ಯಯಾನ

ಸೋತ ಪ್ರೇಮಿ ಪ್ಯಾರಿಸುತ ಸೋತಪ್ರೇಮಿ ನಾನು ಸಹಿಸಲಾರದ ಸೋಲಿನೊಂದಿಗೆ ನಿಂತಿದ್ದೇನೆ. ನೀ ಬಿಟ್ಟು ಹೋದ ದಾರಿಯಲಿ ಒಬ್ಬಂಟಿಯಾಗಿ ಅಷ್ಟೇ…! ಇನ್ನೆಷ್ಟು ಬದುಕು ಉಳಿದಿದೆ ಕಾಲಮಾನ ದೂಡಲು…! ನಾವಿಬ್ಬರು ಕೂಡಿ ತೆಗಿಸಿದ ಫೋಟೋವನ್ನ ಕಟ್ಟಾಕಿಸಿ ಜೋಪಾನವಾಗಿ ಇಡಬಲ್ಲೆ…! ಆದರೆ ..? ನಿನ್ನ ಮೇಲಿರುವ ಪ್ರೀತಿ ಯಾವುದರಲ್ಲಿ ಇಡಲಿ…? ಇದ್ದೊಂದು ಹೃದಯ ಚುಚ್ಚಿ ನೀನೇ ಹಾಳು ಮಾಡಿದ್ದು ಆಗಿದೆ… ನಿನ್ನೆಲ್ಲ ಸೌಂದರ್ಯವನ್ನ ಕಣ್ಣಲ್ಲಿ ಜೋಪನವಾಗಿಸಿದ್ದೆ. ನೀ ಕೊಟ್ಟ ನೋವಿಗೆ ಕಣ್ಣೀರಾಗಿ ಹರಿದು ಹೋಗಿದೆ. ಹೇಳಿಹೋಗಬೇಕಿತ್ತು. ಇಲ್ಲವೇ …? ಮುನ್ಸೂಚನೆ ಕೊಟ್ಟಿದ್ದರೆ..? […]

Back To Top