ಡಾ ಅನ್ನಪೂರ್ಣ ಹಿರೇಮಠ ಕವಿತೆ- ಬಿಸಿಲು

ಎ.ಎನ್.ರಮೇಶ್.ಗುಬ್ಬಿ. ಕವಿತೆ-ಆತ್ಮಾವಲೋಕನ.!

ಎ.ಎನ್.ರಮೇಶ್.ಗುಬ್ಬಿ. ಕವಿತೆ-ಆತ್ಮಾವಲೋಕನ.!

ಸೌಂದರ್ಯ ಮಾಧುರ್ಯ ಔದಾರ್ಯಗಳ
ಆಸ್ವಾದಿಸಲೇ ಇಲ್ಲಿ ಸಾಲದು ಬಾಳ ಸಮಯ
ಮತ್ತೆ ಹಗೆ ಮತ್ಸರ ಮಾತ್ಸರ್ಯ ಕ್ರೌರ್ಯಗಳ
ಆವರಿಸಿಕೊಳ್ಳಲು ಆದೀತೆ ಯೋಚಿಸು ಗೆಳೆಯ

ನಾಗರಾಜ ಬಿ.ನಾಯ್ಕ ಕವಿತೆ-ಜೀವಜಲ

ನಾಗರಾಜ ಬಿ.ನಾಯ್ಕ ಕವಿತೆ-ಜೀವಜಲ

ಎಳೆಎಳೆಯೂ
ಬುವಿಗೆ ಪರಿಚಿತ
ಬದುಕ ಭರವಸೆ
ನಗುವ ಕುಣಿತ

ಇಂದಿರಾ.ಕೆ ಅವರ ಕವಿತೆ-ಸೂರ್ಯನ ಬಿಸಿಲಿನ ಬೇಗೆ

ಇಂದಿರಾ.ಕೆ ಅವರ ಕವಿತೆ-ಸೂರ್ಯನ ಬಿಸಿಲಿನ ಬೇಗೆ

ಧಗೆಯ ಲೆಕ್ಕಿಸದೆ ದುಡಿದು
ತಿನ್ನುವವರಿಗಿಲ್ಲ ವಿಶ್ರಾಂತಿ
ಸೂರ್ಯದೇವ, ನೀ ಎಂದು
ಆಗುವೆ ಶೀತಲದ ಶಾಂತಿ…

ಶಿರೋಭ್ರಮಣೆ (Vertigo) ವೈದ್ಯಕೀಯ ಲೇಖನ ಡಾ. ಅರಕಲಗೂಡು ನೀಲಕಂಠ ಮೂರ್ತಿ

ಶಿರೋಭ್ರಮಣೆ (Vertigo) ವೈದ್ಯಕೀಯ ಲೇಖನ ಡಾ. ಅರಕಲಗೂಡು ನೀಲಕಂಠ ಮೂರ್ತಿ

ಕೆಲವರಿಗೆ ಪ್ರಯಾಣ ಮಾಡುವಾಗ ಉಂಟಾಗುವಂತಹ ಚಲನಾ ಅಸ್ವಸ್ಥತೆ ಅಥವ ಪ್ರಯಾಣದ ಅಸ್ವಸ್ಥತೆ (motion sickness) ರೀತಿ ಇದೂ ಸಹ ಅನ್ನಿಸಲೂಬಹುದು.

ಸಾವಿಲ್ಲದ ಶರಣರು-ತರಳಬಾಳು ಮಠದ ಪರಂಪರೆ  ಚೇತನ  ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯರು ಸಾವಿಲ್ಲದ ಶರಣರು-

ಸಾವಿಲ್ಲದ ಶರಣರು-ತರಳಬಾಳು ಮಠದ ಪರಂಪರೆ  ಚೇತನ  ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯರು ಸಾವಿಲ್ಲದ ಶರಣರು-

ತಾತಪ್ಪ.ಕೆ.ಉತ್ತಂಗಿ ಅವರ ಕವಿತೆ-ವೈಶಾಖದ ಬೆಳದಿಂಗಳೇ.

ತಾತಪ್ಪ.ಕೆ.ಉತ್ತಂಗಿ ಅವರ ಕವಿತೆ-ವೈಶಾಖದ ಬೆಳದಿಂಗಳೇ.

ಕಾತುರದ ಕಂಗಳಲ್ಲಿ
ಸೂಕ್ಷ್ಮತೆಯ ಛಾಯೆ
ಏನೋ ತುಡಿತ,
ಕೈಯಲ್ಲಿ ಬಿಗಿಹಿಡಿತ

ಗಂಗಾ ಚಕ್ರಸಾಲಿ ಅವರ ತನಗಗಳು

ಗಂಗಾ ಚಕ್ರಸಾಲಿ ಅವರ ತನಗಗಳು

ಬಂಧಿ ಮನೆಯೊಳಗೆ
ರವಿಮಾಮ ನಮಗೆ
ಬಿಡುತ್ತಿಲ್ಲ ಹೊರಗೆ

ಡಾ. ಸುಮಂಗಲಾ ಅತ್ತಿಗೇರಿ ಅವರ ಕವಿತೆ-ಅವಳೀಗ ನೆನೆಪು ಮಾತ್ರ!

ಡಾ. ಸುಮಂಗಲಾ ಅತ್ತಿಗೇರಿ ಅವರ ಕವಿತೆ-ಅವಳೀಗ ನೆನೆಪು ಮಾತ್ರ!

ಇದ್ದಾಗ ಅವಳೆಂದೂ
ಏನನ್ನೂ ಕಾಡದ ಮುಗ್ಧ ಜೀವ
ಕಾಡುತ್ತಿದೆ ಅವಳ ನೆನಪೀಗ
ಅವಳಿಲ್ಲವೆಂದು!

Back To Top