ಅಂಕಣ ಸಂಗಾತಿ
ಸುತ್ತ-ಮುತ್ತ
ಸುಜಾತಾ ರವೀಶ್
ಬಸ್_ಸ್ಟಾಂಡ್
ರಾವೂರ ಎಂಬುದು ಪುಟ್ಟ ಊರು. ಚಿತ್ತಾವಲಿ ಶಾ ಎಂಬ ಸೂಫಿಯ ದರ್ಗಾ ಒಳಗೊಂಡ ಚಿತ್ತಾಪುರ ಎಂಬ ತಾಲೂಕಿನ ತೆಕ್ಕೆಯೊಳಗಿದೆ. ಕಲಬುರಗಿಯಲ್ಲಿ ಶತಮಾನ ಕಂಡ ನೂತನ ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಮಲ್ಲಿನಾಥ ತಳವಾರ ಅವರು ಪುಟ್ಟ ರಾವೂರಿನಿಂದ ರಾಜಧಾನಿವರೆಗೆ ಗುರುತಿಸಿಕೊಂಡಿದ್ದು “ಗಾಲಿಬ್” ನಿಂದ. ಕವಿತೆ, ಕಥೆ, ವಿಮರ್ಶೆ, ಸಂಶೋಧನೆ, ಗಜಲ್ ಸೇರಿ ಒಂದು ಡಜನ್ ಗೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಜ್ಞಾನಪೀಠಿ ಡಾ.ಶಿವರಾಮ ಕಾರಂತರ ಸ್ತ್ರೀ ಪ್ರಪಂಚ ಕುರಿತು ಮಹಾಪ್ರಬಂಧ, ‘ಮುತ್ತಿನ ಸಂಕೋಲೆ’ ಎಂಬ ಸ್ತ್ರೀ ಸಂವೇದನೆಯ ಕಥೆಗಳು, ‘ಪ್ರೀತಿಯಿಲ್ಲದೆ ಬದುಕಿದವರ್ಯಾರು’ ಎಂಬ ಕವನ ಸಂಕಲನ, ‘ಗಾಲಿಬ್ ಸ್ಮೃತಿ’, ‘ಮಲ್ಲಿಗೆ ಸಿಂಚನ’ ದಂತಹ ಗಜಲ್ ಸಂಕಲನಗಳು ಪ್ರಮುಖವಾಗಿವೆ.’ರತ್ನರಾಯಮಲ್ಲ’ ಎಂಬ ಹೆಸರಿನಿಂದ ಚಿರಪರಿಚಿತರಾಗಿ ಬರೆಯುತ್ತಿದ್ದಾರೆ.’ರತ್ನ’ಮ್ಮ ತಾಯಿ ಹೆಸರಾದರೆ, ತಂದೆಯ ಹೆಸರು ಶಿವ’ರಾಯ’ ಮತ್ತು ಮಲ್ಲಿನಾಥ ‘ ಮಲ್ಲ’ ಆಗಿಸಿಕೊಂಡಿದ್ದಾರೆ. ‘ಮಲ್ಲಿ’ ಇವರ ತಖಲ್ಲುಸನಾಮ.ಅವಮಾನದಿಂದ, ದುಃಖದಿಂದ ಪ್ರೀತಿಯಿಂದ ಕಣ್ತುಂಬಿಕೊಂಡೇ ಬದುಕನ್ನು ಕಟ್ಟಿಕೊಂಡ ಡಾ.ತಳವಾರ ಅವರಲ್ಲಿ, ಕನಸುಗಳ ಹೊರತು ಮತ್ತೇನೂ ಇಲ್ಲ. ಎಂದಿಗೂ ಮಧುಶಾಲೆ ಕಂಡಿಲ್ಲ.ಆದರೆ ಗಜಲ್ ಗಳಲ್ಲಿ ಮಧುಶಾಲೆ ಅರಸುತ್ತ ಹೊರಟಿದ್ದಾರೆ..ಎಲ್ಲಿ ನಿಲ್ಲುತ್ತಾರೋ
ಅಂಕಣ ಸಂಗಾತಿ.
ಶಿಕ್ಷಣ ಲೋಕ
ಡಾ.ದಾನಮ್ಮ ಝಳಕಿ
ಶಾಲೆಗಳಲ್ಲಿ ಪರಿಸರ ದಿನಾಚರಣೆಯ
ಆತ್ಮಾವಲೋಕನ
ಅಂಕಣ ಸಂಗಾತಿ
ಒಲವ ಧಾರೆ.
ರಮೇಶ ಸಿ ಬನ್ನಿಕೊಪ್ಪ
ಗ್ರಾಮೀಣ ಭಾಗದ ಜೀವನಾಡಿಯಾಗಿರುವ
ಸೂಲಗಿತ್ತಿಯರ ನೆನಪುಗಳು…
ಅಂಕಣ ಒಂದಿಷ್ಟು ರಿಲ್ಯಾಕ್ಸ್ ತಗೊಳ್ಳಿ
ಅಂಕಣ ಸಂಗಾತಿ
ಹನಿಬಿಂದು
ಒಂದಿಷ್ಟು ರಿಲ್ಯಾಕ್ಸ್ ತಗೊಳ್ಳಿ
ಪಾಸಾಗದಿದ್ದರೆ ಹೆದರದಿರಿ,
ಧೈರ್ಯದಿಂದ ಬದುಕು
ಎದುರಿಸಿ, ಜಯಿಸಿ.
You cannot copy content of this page