ಸಾಲವಾ(ದಾ)ದ ಕವಿತೆ
ತುಟಿಯಂಚಿನಿಂದ ಆಚೆ ಬರದ ಮೌನ ಅಕ್ಷರಳನ್ನೆಲ್ಲ ನೀ…
ಕಣ್ಣಂಚಲ್ಲೇ ಓದಬೇಕಿತ್ತು!!!
ಕಾವ್ಯ ಸಂಗಾತಿ ಗಝಲ್ ಶಂಕರಾನಂದ ಹೆಬ್ಬಾಳ ಅನ್ಯಾಯವ ದಿಕ್ಕರಿಸಿ ಎದೆಗೊಟ್ಟವರುಕೋಟಿ ಚನ್ನಯ್ಯಬಡವರ ನೋವುಗಳಿಗೆ ದನಿಯಾದವರುಕೋಟಿ ಚನ್ನಯ್ಯ ಮಲ್ಲಯ್ಯ ಬುದ್ಯಂತನ ಯಮಪುರಿಗೆಅಟ್ಟಿದರೇಕೆಕಿನ್ನಿದಾರುವಿನ ಆಶ್ರಯವ ಪಡೆದವರುಕೋಟಿ ಚನ್ನಯ್ಯ ತುಳುನಾಡಿನಲಿ ದಂತಕಥೆಯಾಗಿ ಉಳಿದಮಹಾಚೇತನರಿವರುಸಾಯಿನ ಬೈದ್ಯನ ಮಮಕಾರದಿ ಬೆಳೆದವರುಕೋಟಿ ಚನ್ನಯ್ಯ ಚಂದುಗಿಡಿಯ ಕುತಂತ್ರಕ್ಕೆ ಬಲಿಯಾಗಿಬಂಧಿತರಾದವರುಎಣ್ಮೂರಿನ ದೇವಬಲ್ಲಾಳನಲಿ ಇರುವವರುಕೋಟಿ ಚನ್ನಯ್ಯ ಪಂಜದ ಗಡಿಯಲ್ಲಿ ವಾಸಸ್ಥಳವನುಮಾಡಿಕೊಂಡರೇಕೆಸುಂಕದ ಕಟ್ಟೆಯ ಜೋಯಿಸರ ಕೇಳಿದವರುಕೋಟಿ ಚನ್ನಯ್ಯ ಪಡುಮಲೆಯ ಬಲ್ಲಾಳರ ಆಕ್ರಮಣಕೆತುತ್ತಾದವರುಹೋರಾಡುತ್ತ ವೀರಮರಣ ಅಪ್ಪಿದವರುಕೋಟಿಚನ್ನಯ್ಯ ಜನಪರ ಕಾರ್ಯದಿಂದಲೆ ದೈವತ್ವವನುಏರಿದವರಿವರುಅಭಿನವನ ಗಝಲಿನಲಿ ಮೆರೆದವರುಕೋಟಿ ಚನ್ನಯ್ಯ
ಎಂ. ಆರ್. ಅನಸೂಯ ಕವಿತೆ ಖಜಾನೆ
ಎಂ. ಆರ್. ಅನಸೂಯ ಕವಿತೆ ಖಜಾನೆ Read Post »
ಬದುಕ ಅರಳುವ ಹೊತ್ತಿನಲ್ಲಿ
ಬೇರುಗಳ ಕಿತ್ತಿ,ಒಳಗೊಳಗೆ ನಗುತ್ತಿದ್ದೀರಿ
ನಮಗರಿಲ್ಲವೆಂದು ನಮ್ಮ-
ನಮ್ಮ ಸಾವಿಗೆ ಸುಂಕ ಕೇಳಿದ್ದೀರಿ
You cannot copy content of this page