ಬಣ್ಣಗಳೇ ಎಲ್ಲಿ ಹೋದಿರಿ?
ಬೆಳಕಿಗೆ ಹೊಸ ಮೆರುಗು ತಂದವರು
ಹೊತ್ತಿಗೆ ರಂಗಾದವರು
ಕತ್ತಲಿಗೆ ಗುರುತು ಮರೆತವರು
ಬಣ್ಣಗಳೇ ಎಲ್ಲಿ ಹೋದಿರಿ? Read Post »
ಬೆಳಕಿಗೆ ಹೊಸ ಮೆರುಗು ತಂದವರು
ಹೊತ್ತಿಗೆ ರಂಗಾದವರು
ಕತ್ತಲಿಗೆ ಗುರುತು ಮರೆತವರು
ಬಣ್ಣಗಳೇ ಎಲ್ಲಿ ಹೋದಿರಿ? Read Post »
ಲಾಕ್ ಆಗಿ ನಗುವೆಲ್ಲಾ ಉತ್ಸಾಹ ಡೌನ್ ಆಗಿದೆ
ಭರ್ರನೆ ತಿರುಗುತ್ತಿದ್ದ ಕೂಸಿನ ಕೈಕಾಲು ಕಟ್ಟಿಹಾಕಿದೆ
ನಾಲ್ಕು ಗೋಡೆಯ ನಡುವೆ ಕಮಟು ನಾಥ
ಹೊಸಗಾಳಿ ಬೆಳಕಿಲ್ಲದೆ ಮಂಕು ಆವರಿಸಿದೆ
ತಿಂಗಳಿನ ಪಗಾರವಿಲ್ಲದ
ದಿನಗೂಲಿ ನೌಕನಿವನು
ಹತ್ತಿಪ್ಪತ್ತು ರೂಪಾಯಿಯಲ್ಲಿ
ಉದರವನ್ನು ಹೊರೆದು
ನಮ್ಮ ಪಾಲಿನ ನಡೆದಾಡುವ
ದೇವನಾಗಿದ್ದಾನೆ…..!!
ವಸುಂಧರಾ- ಎರಡು ಹೊಸ ಕವಿತೆಗಳು
ಆ ಹಾದಿ ತೊರೆದ ಮೇಲೆ
ಹೀಗೆಲ್ಲಾ ಅನಿಸಿತು…
ವಸುಂಧರಾ-ಎರಡು ಕವಿತೆಗಳು Read Post »
ಕವಿತೆ ಪಡಸಾಲೆ ಮಂಜೇಶ್ ದೇವಗಳ್ಳಿ ಹಟ್ಟಿ ಮುಂದೆ ಹಜ್ಜಾರದಗಲ ಸೂರಡಿ ನೆಲೆಕಂದಯ್ಯನ ಬಳಗ ಬೆರೆತು ಬೆಳೆದ ಜಗ್ಗುಲಿಮನೆಯೊಡೆಯಗೆ ನೆರಳಾಗಿ ತುಸು ನೆಮ್ಮದಿನೆರೆಹೊರೆ ಜನರ ಜೊತೆಗೂಡಿ ಕಳೆದ ಇರುಳುನೆತ್ತಿ ಬಿಸಿಲಿಗೆ ಜಡಿ ಮಳೆಗೆ ಆಸರೆಯ ಗೂಡುಕಣ್ಣಾಮುಚ್ಚಾಲೆ ಚೌಕಬಾರ ಆಣೆಕಲ್ಲ ಆಟವುಕಡ್ಡಿ ಬಳಪದಲಿ ಗೀಜಿ ಸುಣ್ಣದ ಕಲ್ಲ ಅಕ್ಷರವುಬೀಸೊಕಲ್ಲ ಬೀಸಿ ಸೇರ ತುಂಬಿ ಅಳೆದ ಜೋಳಪಡಸಾಲೆಯೊಂದು ಬದುಕ ಕಟ್ಟಿದ ಶಾಲೆಯು ! ************************************
You cannot copy content of this page