ಕತ್ತಲಿನಲಿ ನ್ಯಾಯ
ಕವಿತೆ ಕತ್ತಲಿನಲಿ ನ್ಯಾಯ ಸಾಯಬಣ್ಣ ಮಾದರ ಎಳೆಯ ಬಾರದೆಕ್ಕೆಅವರ ಕರಳು ಬಳ್ಳಿಗಳನ್ನುಕ್ರೀಯಗೆ ಪ್ರತಿಕ್ರೀಯೇ ?ಆಗುವದ್ಯಾವಾಗಿನ್ನುಎಷ್ಟು ದಿನವಂತೆಕೂಗುವಿರಿ ದಿಕ್ಕಾರಮೇಲಿನವರ ಕುರ್ಚಿಗಳಿಗೆಕಿವಿ ಕುರುಡಮನಿಷಾಗೆ ಸಿಗುವುದೇಕತ್ತಲಿನಲ್ಲಿರುವನ್ಯಾಯ ಬೆಳಕು !! ಜೋಳದ ಹೊಲದ ದಂಟುಗಳೆಕಣ್ಣೀರುಗೈದವುಯೋನಿಯಿಂದರಿದ ರಕ್ತಮಡುಗಟ್ಟಿತ್ತಲಕೂಗಲು ಬಾರದಂತೆನಾಲಿಗೆ ಸೀಳಿಅಟ್ಟಹಾಸ ಗೈದರಲ್ಲಸಬಲರುಆಗಬೇಕಲ್ಲವೇ ಅವರಿಗೂಆ ನೋವು ಜಾತಿ ಬಲವಿದ್ದರೆಮಾಡುವರು ಎನ್ಕೌಂಟರ್ಸುಡುವರು ದಮನಿತರನ್ನುನಡುರಾತ್ರೀ ಹಗಲು !! ನಾಟ್ಯದವರು ಬಸಿರಾದರುದೇಶದ ದೊರೆಕುಣಿದಾಡುವನು ಹಿರಿ ಹಿರಿ ಹಿಗ್ಗಿಬೆನ್ನು ಮೂಳೆ ಮುರಿದುಯೋನಿ ಹರಿದರುಇವರಿಗೆಕನಿಕರಿಸದವನು !! ಭಯಭರವಸೆ ಕಳೆದುಕೊಂಡರೆಹಾವೇ ಹಗ್ಗಭಯ ಬುಗ್ಗೆಯಚಿಲುಮೆ ಹುಟ್ಟಿಸಿನ್ಯಾಯ ದೀಪಕ್ಕೆಬತ್ತಿ ಹತ್ತಿಸಿಕಣ್ಣಿಗೆ ಕಣ್ಣು ಕಳೆಯಲುಸಿದ್ದರಾಗ ಬೇಕಲ್ಲವೆನಾವು !! *********************************









