ಸಾವು ಮಾತಾದಾಗ
ಕವಿತೆ ಸಾವು ಮಾತಾದಾಗ ವಿಶಾಲಾ ಆರಾಧ್ಯ ಭಯವೆನ್ನದಿರು ಕೊನೆಯೆನ್ನದಿರುಮೈಲಿಗೆ ಎನ್ನದಿರು ನನ್ನನುಹಗುರಾಗುವಿ ಮೃದುವಾಗುವಿಕೂಡಿದ ಕ್ಷಣದೊಳು ನನ್ನನು ಭವದೊಳು ಮಾಡಿದ ಪಾಪವತೊಳೆಯುವ ಹೊನಲು ನಾನುತರತರ ಮುಖವಾಡ ಹೊತ್ತವರಿಗೆಹೊಸ/ಕಳೆಯನು ಕೊಡುವೆ ನಾನು ಬಂಧು ಬಳಗವೇ ಹಿರಿದೆನ್ನದಿರುಎನಗಿಂ ಹಿರಿಯರ ನಾ ಕಾಣೆಸತಿ ಪತಿ ಸಂಸಾರ ಜೊತೆ ಮಮಕಾರನಾ ಬಂದರೆ ಅಲ್ಲಿಯೆ ಮಾಯೇ ಅಮ್ಮ ಅಪ್ಪ ಅಣ್ಣಾ ಅಕ್ಕಾಎನ್ನುವುದೆಲ್ಲಾ ಮೋಹಕೆಬಂದೊಡನೆಯೆ ನಾ ಕ್ಷಣಕರೆವರು ಹೆಣವೆಂದಾ ದೇಹಕೆ ————-









