ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ”
ಕಾವ್ಯಸಂಗಾತಿ ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ” ಅಮಾಯಕರ ಜೀವ ಹಿಂಡುವ ಅಧಿಕಾರಕೊಡಲಿಲ್ಲ ಯಾರಿಗೂ ಪ್ರೀತಿಯ ಸಹಕಾರಮೆರೆದರು ತೋರಿಸಿ ಹಣದ ಅಹಂಕಾರಮರೆತರು ಸೊಕ್ಕಿನಲಿ ಪ್ರೇಮದ ಮಮಕಾರ ಕೊನೆಗಾಲದ ನೋವ ನೀ ಅನುಭವಿಸುವೆಹುಟ್ಟು ಸಂಭ್ರಮ ಸಾವು ನಿಗೂಢ ಅರಿವೆಸಾವಿನಲಿ ಕಾಯುವುದಿಲ್ಲ ನಿನ್ನ ಹಣವೇಒಂದು ದಿನ ಶವವಾಗಿ ಮಣ್ಣಲ್ಲಿ ಕೊಳೆಯುವೆ ಹೊತ್ತೋಯ್ಯುವುದಿಲ್ಲ ಮರಣದ ಕೊನೆಯಲ್ಲಿಬೆಳಕಾಗು ದೀನ ದಲಿತರ ಸೇವೆಯಲಿಕಾಯಕದಿ ಕೈಲಾಸ ನೋಡುವೆ ನೀನಿಲ್ಲಿದುರಹಂಕಾರದಿ ಮಣ್ಣು ಲೋಕದ ಬಯಲಲಿ ದುರಾಸೆಯ ಬದುಕಿನಲಿ ಮಾನವನ ಜೀವನಅತಿ ಆಸೆಯಲಿ ಮಾಡದಿರು ಮೋಸತನಕಾಣಬೇಕಿದೆ ನೂತನ ಜೀವನ ಪಾವನಲಂಚಾವತಾರದ ನೀಚ ರಕ್ಕಸರಿಗೆ ಈ ಕವನ ಡಾ.ಲತಾ ಎ. ಆರ್ ಬಾಳೆಹೊನ್ನೂರು
ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ” Read Post »









