ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ನೆಲಸಂಪಿಗೆ

ಪೂರ್ಣಚಂದ್ರ ತೇಜಸ್ವಿ ಅವರು ‘ಮರವೆನ್ನುವ ಕಾರ್ಖಾನೆ’ ಎಂಬ ಬರಹದಲ್ಲಿ “ಮರಗಳು ತಮ್ಮ ಜಟಿಲವಾದ ಬೇರಿನ ಜಾಲದಿಂದ ನೂರಾರು ಅಡಿ ಎತ್ತರಕ್ಕೆ ನೆಲದಿಂದ ನೀರನ್ನೆತ್ತುತ್ತವೆ. ಒಂದು ಸಾಧಾರಣ ಮರ ಎಲೆಗಳ ಮುಖಾಂತರ ಜೈವಿಕ ಕ್ರಿಯೆಯಲ್ಲಿ ಆವಿಯಾಗಿ ಬಿಡುಗಡೆ ಮಾಡುವ ನೀರಿನ ಪ್ರಮಾಣ ದಿನಕ್ಕೆ ಐವತ್ತು ಲೀಟರ್! ಈ ಕ್ರಿಯೆಯಲ್ಲಿ ಒಂದು ಮರ ತಿಂಗಳಿಗೆ ಸರಾಸರಿ ಹದಿನಾಲ್ಕು ಟನ್ ನೀರನ್ನು ನೆಲದಾಳದಿಂದ ಮೇಲಕ್ಕೆತ್ತಿ ವಾತಾವರಣಕ್ಕೆ ಬಿಡುಗಡೆ ಮಾಡುತ್ತದೆ”

Read Post »

ಅಂಕಣ ಸಂಗಾತಿ, ನೆಲಸಂಪಿಗೆ

ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ

Read Post »

You cannot copy content of this page

Scroll to Top