ಮನೆಯಲ್ಲೇ ಉಳಿದರು ಜನರು
ಮೂಲ: ಕ್ಯಾಥಲೀನ್ ಓ ಮಿಯರಾ ಕನ್ನಡಕ್ಕೆ: ನಂದಿನಿ ವಿಶ್ವನಾಥ್ ಹೆದ್ದುರ್ಗ ನಂದಿನಿ ವಿಶ್ವನಾಥ್ ಹೆದ್ದುರ್ಗ ಆಗ…ಮನೆಯಲ್ಲೇ ಉಳಿದರು ಜನರುಓದಿದರುಕೇಳಿದರುಪದ ಕಟ್ಟಿ ಹಾಡಿಒಟ್ಟಾಗಿ ಉಂಡುವಿರಮಿಸಿ,ಹೊಸದೆಂಬಂತೆ ರಮಿಸಿದುಡಿದು ಬೆವರಿಗೋಡೆಗೊಂದು ಕಲಾಕೃತಿ ಮಾಡಿ ಕಣ್ತುಂಬಿಕೊಂಡು.. ಮರೆತ ಹಳೆಯ ಆಟಗಳ ಆಡಿಮನೆಯಲ್ಲೇ ಉಳಿದುಹೊಸತುಗಳ ಅನ್ವೇಷಣೆ ಹೂಡಿಹೊರಗಡಿಯಿಡುವುದರ ತಮ್ಮಷ್ಟಕ್ಕೇ ತಡೆದುತಮ್ಮೊಳಗಿನ ಧ್ವನಿಯ ತದೇಕ ಕೇಳಿ..ಕೆಲವರು ಧ್ಯಾನಿಸಿಕೆಲವರು ಪ್ರಾರ್ಥಿಸಿಕೆಲವರು ನರ್ತಿಸಿತಮ್ಮ ನೆರಳನ್ನೇ ಮುಖಾಮುಖಿಯಾಗಿಸಿ ಮಾತಾಡಿ..ಬೇರೆಯದೇ ಬಗೆಯಲ್ಲಿ ಬದುಕ ಅರ್ಥೈಸಿಆರಾಮಾದರು ಅವರ ಪಾಡಿಗೆ ಅವರು.. ನಿರ್ಲಕ್ಷದಲಿ ಬದುಕಿದವರ ಗೈರಿನಲ್ಲಿ.,ಹೃದಯವಿಲ್ಲದವರ,ಅರ್ಥವಿಲ್ಲದವರಅಪಾಯಕಾರಿಗಳಹಾಜಾರಾತಿಯ ಕುಂದಿನಲ್ಲಿಧರಣಿಯೂ ಕ್ರಮೇಣ ಕಳೆಕಳೆಯಾಗಿಜಗವನ್ನಾವರಿಸಿದ್ದ ಬೇಗೆ ಅಂತೂ ಮುಗಿಯಲೂ., ಜಗದ ಅದದೇ ಜನರು ಹೊಸದಾಗಿ ಪರಿಚಯಿಸಿಕೊಂಡರು ಒಬ್ಬರಿಗೊಬ್ಬರು..ತೀರಿಕೊಂಡವರಿಗಾಗಿ ಕಣ್ಣೀರು ಮಿಡಿದರು..ಕೈಗೊಂಡರು ಬದುಕಿಗೆ ಹೊಸದಾದ ಆಯ್ಕೆಹೊಸ ದೃಷ್ಟಿಕೋನಹೊಸದಾದ ಬದುಕುವ ವಿಧಾನ.. ನೋಡನೋಡುತ್ತಲೇಹೊಸ ಜನ್ಮ ಪಡೆದು ಸಂಭ್ರಮಿಸಿದರು ಮಂದಿ…!ಹೊಸ ಹುಟ್ಟು ಪಡೆದಳು ನೆಲದಾಯಿ…!! *************************
ಮನೆಯಲ್ಲೇ ಉಳಿದರು ಜನರು Read Post »









