ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
ಕಾವ್ಯಯಾನ, ಗಝಲ್
ಜುಲ್ ಕಾಫಿಯಾ ಗಜಲ್.
ಕಣ್ಣ ಕುಳಿಯೊಳಗೆ ಕನ್ನಡಿಯಂತೆ ಕಾಯ್ದುಕೊಂಡಿರುವೆ.
ದೃಷ್ಟಿ ಹಾಯದಷ್ಟು ನಿನ್ನ ಬಿಂಬವೆ ಕಾಣುತಲಿದ್ದೆ ನೀನೇಕೆ ಮೂಡಲಿಲ್ಲ
ಕಾವ್ಯಯಾನ, ಗಝಲ್
ಗಜಲ್
ಗಜಲ್ ಪ್ರಭಾವತಿ ಎಸ್ ದೇಸಾಯಿ ಮಂಗಳಕೆ ಇಟ್ಟ ಕಾಲು ಅಂಗಳಕೆ ಇಡಲು ಹಿಂಜರಿಯುತಿದೆಒಲವ ಕೊಟ್ಟ ಹೆಗಲಿಗೆ ಇಂದು ಹೆಗಲು ಕೊಡಲು ಹಿಂಜರಿಯುತಿದೆ ಅನುರಾಗದಲಿ ಹೆತ್ತು ಹೊತ್ತ ಉಸಿರುಗಳು ಅನಾಥವಾಗಿವೆಒಡಲಲಿ ಹೊರಳಾಡಿದ ಜೀವ ಮಣ್ಣು ಹಾಕಲು ಹಿಂಜರಿಯುತಿದೆ ಮುದ್ದಾಡಿ ಚಂದಿರ ತೋರಿಸಿದ ಲಾಲಿ ಹಾಡು ಮೂಕವಾಗಿದೆಕೈತುತ್ತು ಉಣಿಸಿದ ಕೈಗೆ ಮುತ್ತು ನೀಡಲು ಹಿಂಜರಿಯುತಿದೆ ಕುಸುಮಗಳು ನಲಿಯುತಿದ್ದವು ಸೋದರ ಜೊತೆ ಈಗ ಮಂಕಾಗಿವೆದುಂಬಿಯು ಬಿರಿದ ಸುಮದ ಮಕರಂದ ಹೀರಲು ಹಿಂಜರಿಯುತಿದೆ ವಿಶ್ವವೇ ಮೌನವಾಗಿದೆ ಇದೆಂತಹ ದುರಿತಕಾಲ “ಪ್ರಭೆ”ಬೌದ್ಧ ಪೌರ್ಣಮಿ ಕಿರಣಕೆ ಸಾಗರ ಉಕ್ಕಲು ಹಿಂಜರಿಯುತಿದೆ **********************









