ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ವಿನೋದಿ ಗಜಲ್-ಬಾಗೇಪಲ್ಲಿ

ಕಾವ್ಯ ಸಂಗಾತಿ ವಿನೋದಿ ಗಜಲ್ ಬಾಗೇಪಲ್ಲಿ ಭೀಮನ ಅಮವಾಸ್ಯೆ ಇಂದು ಬಯವಾಗುತಿದೆ.ಪತ್ನಿ ವರಲಕ್ಷ್ಮಿ warಲಕ್ಷ್ಮಿ ಆಗವ ಸಂಭವವಿದೆ. ನಿನ್ನೆ ಹುಡುಕಾಡಿದರೆ ಸಿಗದೆ ಹೋಯಿತು ಹೇಗೋಇಂದು ಬೆಳಗಿನಿಂದಲೇ ಏಕೋ ಲಟ್ಟಣಿಗೆ ಉರುಳಾಡುತಿದೆ ನಮ್ಮೂರ ರೈತ ಬರಲಿರುವನಂತೆ ಆಕಸ್ಮಿಕವಾಗಿ ಮನೆಗೆಅದೇಕೋ ಮೈ ಕೊಡವಿ ಹಿಟ್ಟುದೊಣ್ಣೆ ಕುಣಿಯುತಿದೆ. ಚಂದವಿಹುದೆನುತ ಕೊಂಡೆ ಕಟ್ಟಿಗೆಯ ಮೊಗಚೊ ಕೈ ಅಂದುವಿಶ್ವಾಸ ಘಾತಕನಂತೆ ಆಕ್ರಮಣಕೆ ಇಂದು ಸಜ್ಜಾಗುತಿದೆ ಕೃಷ್ಣಾ!ದ್ರೌಪದಿ ಹೆಸರು ರಾಜ್ಯದಿ ವಿಜೃಂಭಿಸಿದೆಹೆಂಡತೀ ನನ್ನ ಪ್ರಾಣ ಹಿಂಡತೀ ನಿಜವಾಗಿಸುತಿದೆ.

ವಿನೋದಿ ಗಜಲ್-ಬಾಗೇಪಲ್ಲಿ Read Post »

ಕಾವ್ಯಯಾನ, ಗಝಲ್

ಗಜಲ್-ಎ . ಹೇಮಗಂಗಾ

ಕಾವ್ಯಸಂಗಾತಿ ಎ . ಹೇಮಗಂಗಾರಬರ ಗಜಲ್ ಭಾವಬಳ್ಳಿಗೆ ನೇಹದ ಜೀವಜಲ ಹನಿಸಿದ ನೆನಪಿಂದ ನೀ ಮರೆಯಾದೆಬಾಳ ಇರುಳಿಗೆ ನಲ್ಮೆ ಬೆಳಕನು ಹರಿಸಿದ ನೆನಪಿಂದ ನೀ ಮರೆಯಾದೆ ಭೂತದಾ ಭೂತ ಬೇತಾಳದಂತೆ ಹಗಲಿರುಳೂ ಕಾಡುತ್ತಲೇ ಇತ್ತುಕಣ್ಸನ್ನೆಯಲೇ ಕೆಂಪೇರಿಸಿ ನಕ್ಕು ನಗಿಸಿದ ನೆನಪಿಂದ ನೀ ಮರೆಯಾದೆ ನೀನಿಲ್ಲದ ನನ್ನಿರುವಿಕೆಗೆ ಅರ್ಥವೇ ಇಲ್ಲವೆಂಬ ಭ್ರಮೆ ಕಾಡಿತ್ತೇಕೆ ?ಕೊರಗಿ ನಲುಗಿದವಳ ಅಪ್ಪಿ ಸಂತೈಸಿದ ನೆನಪಿಂದ ನೀ ಮರೆಯಾದೆ ಸವೆಸಿದ ಮುಳ್ಳು ಹಾದಿಯ ಇನ್ನೆಂದೂ ಹಿಂತಿರುಗಿ ನೋಡಲಾರೆಸಿಹಿ ಮುತ್ತನಿತ್ತು ಕಹಿಯೆಲ್ಲ ಮರೆಸಿದ ನೆನಪಿಂದ ನೀ ಮರೆಯಾದೆ ಸಾವಿಗೆ ಬೆನ್ನು ತಿರುವಿ ಹೊಸ ಬದುಕ ಬದುಕಲು ಕಾತರಿಸಿದ್ದೇನೆಜೊತೆ ಇರುವೆನೆಂಬ ವಚನವ ಉಳಿಸಿದ ನೆನಪಿಂದ ನೀ ಮರೆಯಾದೆ ಅವನ ಅಖಂಡ ಪ್ರೀತಿ ಲೇಪನದಿ ಹೃದಯದ ಗಾಯಗಳು ಮಾಗಿವೆನಡೆ, ನುಡಿಯಲಿ ನಿಷ್ಠೆ ತೋರಿ ಮೆಚ್ಚಿಸಿದ ನೆನಪಿಂದ ನೀ ಮರೆಯಾದೆ ಕಾರಣವಿಲ್ಲದೇ ನಿರ್ದಯಿ ನೀ ತೊರೆದುದೇ ಹೇಮ ಳಿಗೆ ಒಳಿತಾಗಿದೆಸವಿ ದಾಂಪತ್ಯ ಬಂಧನದಿ ನನ್ನ ಬಂಧಿಸಿದ ನೆನಪಿಂದ ನೀ ಮರೆಯಾದೆ

ಗಜಲ್-ಎ . ಹೇಮಗಂಗಾ Read Post »

ಕಾವ್ಯಯಾನ, ಗಝಲ್, ನಿಮ್ಮೊಂದಿಗೆ

ಉಸಿರು ಮೀರಿದ ಕವಿತೆ-ಮುತ್ತು ಬಳ್ಳಾ ಕಮತಪುರ

ಕಾವ್ಯ ಸಂಗಾತಿ

ಉಸಿರು ಮೀರಿದ ಕವಿತೆ

ಮುತ್ತು ಬಳ್ಳಾ ಕಮತಪುರ

ಉಸಿರು ಮೀರಿದ ಕವಿತೆ-ಮುತ್ತು ಬಳ್ಳಾ ಕಮತಪುರ Read Post »

You cannot copy content of this page

Scroll to Top