ವಿನೋದಿ ಗಜಲ್-ಬಾಗೇಪಲ್ಲಿ
ಕಾವ್ಯ ಸಂಗಾತಿ ವಿನೋದಿ ಗಜಲ್ ಬಾಗೇಪಲ್ಲಿ ಭೀಮನ ಅಮವಾಸ್ಯೆ ಇಂದು ಬಯವಾಗುತಿದೆ.ಪತ್ನಿ ವರಲಕ್ಷ್ಮಿ warಲಕ್ಷ್ಮಿ ಆಗವ ಸಂಭವವಿದೆ. ನಿನ್ನೆ ಹುಡುಕಾಡಿದರೆ ಸಿಗದೆ ಹೋಯಿತು ಹೇಗೋಇಂದು ಬೆಳಗಿನಿಂದಲೇ ಏಕೋ ಲಟ್ಟಣಿಗೆ ಉರುಳಾಡುತಿದೆ ನಮ್ಮೂರ ರೈತ ಬರಲಿರುವನಂತೆ ಆಕಸ್ಮಿಕವಾಗಿ ಮನೆಗೆಅದೇಕೋ ಮೈ ಕೊಡವಿ ಹಿಟ್ಟುದೊಣ್ಣೆ ಕುಣಿಯುತಿದೆ. ಚಂದವಿಹುದೆನುತ ಕೊಂಡೆ ಕಟ್ಟಿಗೆಯ ಮೊಗಚೊ ಕೈ ಅಂದುವಿಶ್ವಾಸ ಘಾತಕನಂತೆ ಆಕ್ರಮಣಕೆ ಇಂದು ಸಜ್ಜಾಗುತಿದೆ ಕೃಷ್ಣಾ!ದ್ರೌಪದಿ ಹೆಸರು ರಾಜ್ಯದಿ ವಿಜೃಂಭಿಸಿದೆಹೆಂಡತೀ ನನ್ನ ಪ್ರಾಣ ಹಿಂಡತೀ ನಿಜವಾಗಿಸುತಿದೆ.
ವಿನೋದಿ ಗಜಲ್-ಬಾಗೇಪಲ್ಲಿ Read Post »








