ಶೃತಿ ಮಧುಸೂಧನ್.ಬೆಂಗಳೂರು ಅವರ ಕವಿತೆ
ಕಾವ್ಯ ಸಂಗಾತಿ
ಶೃತಿ ಮಧುಸೂಧನ್.ಬೆಂಗಳೂರು
ಕವಿತೆ
ಶೃತಿ ಮಧುಸೂಧನ್.ಬೆಂಗಳೂರು ಅವರ ಕವಿತೆ Read Post »
ಕಾವ್ಯ ಸಂಗಾತಿ
ಶೃತಿ ಮಧುಸೂಧನ್.ಬೆಂಗಳೂರು
ಕವಿತೆ
ಶೃತಿ ಮಧುಸೂಧನ್.ಬೆಂಗಳೂರು ಅವರ ಕವಿತೆ Read Post »
ವೈರಿ ಎದೆಯಲಿ
ಗುಲಾಬಿ ಅರಳಿದರೆ ಸಾಕು
ಬಂದೂಕಿನ ನಳಿಕೆಯಲಿ
ಕಾವ್ಯ ಸಂಗಾತಿ
ಭಾರತಿ ಅಶೋಕ್
ಹಣತೆ ಬೆಳಗಲು……ಒಡಲ ಬೆವರೆ ಸಾಕು..
ಭಾರತಿ ಅಶೋಕ್ ಕವಿತೆ-ಹಣತೆ ಬೆಳಗಲು ಒಡಲ ಬೆವರೆ ಸಾಕು…. Read Post »
ಕಾವ್ಯ ಸಂಗಾತಿ ಮೀನಾಕ್ಷಿ, ಸೂಡಿ- ಕನ್ನಡಾಂಬೆಯ ಅಂತರಾಳ ನಾನು ಕನ್ನಡದ ಅವ್ವ ಮಾತಾಡಕತ್ತೀನಿ ನನ್ನ ಮಡಿಲ ಕೂಸುಗಳಿರಾ,ಎತ್ತ ಹೊಂಟೀರಿ ಸ್ವಲ್ಪ ನಿಲ್ರಿ ನಿಂತ ಕೇಳ್ರಿನಿಮ್ಮವ್ವನ ಒಡಲಾಳದ ಸಂಕಟಾನಶತ ಶತಮಾನಗಳಿಂದಲೂಬಂಗಾರದ ಬಿಂದಿಗೆ ಹಿಡಿದುಬಿಂಕದಲಿ ಬದುಕಿದಾಕಿ ನಾನನ್ನ ನೆಲ, ನನ್ನ ಜಲ,ನನ್ನ ಜನ ,ನನ್ನ ಮನ ಅಂತಬಂಗಾರದಂತ ಬದುಕನ್ನ ಕಟಗೊಂಡಾಕಿನಾ ಜ್ಞಾನಪೀಠಗಳೆಂಬ ಅಷ್ಟ ವಜ್ರಗಳಮೂಗಬಟ್ಟ ಇಟಗೊಂಡ ಮೆರದಾಕಿ ನಾಹಂಚಿ ಹರಿದ ಸೀರೆ ಬಿಡಿಸಿಏಕೀಕರಣದ ರೇಷ್ಮಿ ಉಡಿಸಿಶ್ರೀಗಂಧದ ಬಟ್ಟ ಇಟ್ಟಂತಾಶ್ಯಾನ್ಯಾ ಮಕ್ಕಳನ ಪಡೆದಾಕಿ ನಾ ಎಲ್ಲಿ ಹ್ವಾದವು ಆ ಬಂಗಾರದಂತದಿನಗೊಳು???ಕೇಳ್ರಿ ಮಕ್ಕಳಿರಾ ಒಂತಟಗ ನನ್ನ ಸಂಕಟಾನ ನಾನು ನಿಮ್ಮವ್ವ ಕನ್ನಡದ ಅವ್ವಮೌನವಾಗಿ ಬಿಕ್ಕಾಕತ್ತಿನಿತಮಿಳು ತೆಲುಗು ಮರಾಠಿ ಆಂಗ್ಲಈ ಸವತ್ಯಾರು ಸದ್ದಿಲ್ಲದನನಗ ಗೋರಿ ಕಟ್ಯಾರುಇನ್ನೂ ಕಟ್ಟಾಕತ್ಯಾರು!!! ಇವರ ದರ್ಪದ ಬೆಂಕಿಉಡ್ಯಾಗ ಕಟಗೊಂಡದಿನಕ್ಕ ದಿನಾ ನಾಸಾಯಾಕತ್ತೆನು ! ನನ್ನ ಕರುಳಿನ ಕುಡಿಗಳಿರಾಒಂದ ನೆಪ್ಪ ಇಡ್ರಿನೂರ ನದಿ ಕೂಡಿ ಹರದರೂಅದಕ್ಕ ಸಮುದ್ರ ಅನ್ನುದಿಲ್ಲಸಾವಿರ ಸವತ್ಯಾರ ಕೂಡಿ ನಿಂತ್ರುಹಡೆದವ್ವನ ಸಮ ಯಾರಿಲ್ಲ ! ನನ್ನ ಮಡಿಲ ಮಕ್ಕಳಿರಾಆಂಗ್ಲ ಆಂಟಿ ಅಬ್ಬರದಾಗನನ್ನ ಮರತರ ಹ್ಯಾಂಗ???ಇಂಗ್ಲೀಷ್ ಎಂಬ ಬಿಸಿಲ್ಗುದರಿ ಬೆನ್ನೇರಿನನ್ನ ಮೂಲಿ ಸೇರಿಸಿ ಮೆರದರ ಹೆಂಗಬರ್ರಿ ಎಲ್ಲಾರೂನನ್ನ ಒಡಲ ಅಗ್ನಿಗೆ ನಿಮ್ಮರುವಿನಎಣ್ಣೆ ಏರಿಯುತಸ್ವಾಭಿಮಾನದ ದೀಪ ಹಚ್ಚೋನುಜಗಕೆಲ್ಲ ಕನ್ನಡದ ಹಿರಿಮೆ ಸಾರುತಾ ಬರ್ರಿಬರ್ರೀ ಎಲ್ಲಾರೂಸೊಕ್ಕಿನ ಸವತ್ಯಾರ ಹೆಡಮುರಗಿ ಕಟ್ಟಿ ನಿಮ್ಮವ್ವನ ಬಂಗಾರದ ತೆರ ಏರಸಾಕಮುಗಿಲು ಮುಟ್ಟೋ ಕೂಗಿನ್ಯಾಗಕನ್ನಡದ ದೀಪ ತೇಲಿ ಬಿಡಾಕ ಒಂದಾಗಿ ಚಂದಾಗಿ ಮುಂದಾಗಿ ಬರ್ರಿನಾ ನಿಮ್ಮವ್ವ ಕನ್ನಡದಅವ್ವ ಕರಿಯಾಕತ್ತೀನಿನೀವು ಒಟ್ಟಾಗಿ ಬರೋದಾರಿನ ಕಾಯಾಕತ್ತೇನೆ.. ಮೀನಾಕ್ಷಿ ಸೂಡಿ
ಮೀನಾಕ್ಷಿ, ಸೂಡಿ-ಕನ್ನಡಾಂಬೆಯ ಅಂತರಾಳ Read Post »
ಕಾವ್ಯಸಂಗಾತಿ
ಕಂಚುಗಾರನಹಳ್ಳಿ ಸತೀಶ್
ಕವಿತೆ
ಕಂಚುಗಾರನಹಳ್ಳಿ ಸತೀಶ್-ಕವಿತೆ Read Post »
ಕಾವ್ಯಯಾನ
November 12, 2023admin
ಡಾ ಅನ್ನಪೂರ್ಣಾ ಹಿರೇಮಠ-ಹಚ್ಚಿರಿ ದೀಪ
ಕಾವ್ಯಸಂಗಾತಿ
ಡಾ ಅನ್ನಪೂರ್ಣಾ ಹಿರೇಮಠ-
ಹಚ್ಚಿರಿ ದೀಪ
ಡಾ ಅನ್ನಪೂರ್ಣಾ ಹಿರೇಮಠ-ಹಚ್ಚಿರಿ ದೀಪ Read Post »
ಕಾವ್ಯಸಂಗಾತಿ
ಸುಜಾತಾ ರವೀಶ್
ದೀಪಾವಳಿ ಚುಟುಕುಗಳು
ಸುಜಾತಾ ರವೀಶ್-ದೀಪಾವಳಿ ಚುಟುಕುಗಳು Read Post »
ಜಗಮಗಿಸುವ ಸಾಲು ದೀಪ ಕಣ್ಣುಕೊರೆಯುತಿದೆ
ಆದರೂ ಮನದಲಿ ಕತ್ತಲೆ ಕವಿದಿದೆ
ಡಾ ದಾನಮ್ಮ ಚ. ಝಳಕಿ
ನೀನಿಲ್ಲದ ದೀಪಾವಳಿ ದೀಪಾವಳಿಯಲ್ಲ
ಡಾ ದಾನಮ್ಮ ಚ. ಝಳಕಿ ಕವಿತೆನೀನಿಲ್ಲದ ದೀಪಾವಳಿ ದೀಪಾವಳಿಯಲ್ಲ Read Post »
ಬದುಕು ಶಾಂತಿ ನೆಮ್ಮದಿಗೆ ಹೊಳಪು
ಕತ್ತಲೋಡಿಸಿ ಮನೆ ತುಂಬಿದೆ ಹರುಷ
ಅಂತರಂಗದಿ ದೀಪವನಿಡುವ ನಿಮಿಷ
ನಾಗರಾಜ ಬಿ.ನಾಯ್ಕ
ಹಣತೆಯೊಳಗಿನ ಮಾತು
ನಾಗರಾಜ ಬಿ.ನಾಯ್ಕ ಕವಿತೆ-ಹಣತೆಯೊಳಗಿನ ಮಾತು Read Post »
ಹೀಗೆ ಅವನು
ಆಗಾಗ ತಿವಿಯುತ್ತಿದ್ದ
ಎಂ ಎಂ ಕಲಬುರ್ಗಿ
ಅವರ ಬದುಕು ಬರಹಕೆ
ಕಾವ್ಯ ಸಂಗಾತಿ
ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಅವನು ಆಗಾಗ
ಡಾ ಶಶಿಕಾಂತ ಪಟ್ಟಣ ರಾಮದುರ್ಗ ಕವಿತೆ-ಅವನು ಆಗಾಗ Read Post »
ಕಕ್ಷೆ ದಾಟಿದೆ ಬರಸೆಳೆಯುತ
ಸಲುಗೆಯ ನಕ್ಷೆ ಮೂಡಿಸಿದೆ
ಕಾವ್ಯಸಂಗಾತಿ
ಸುಕುಮಾರ
ನೆನಪಿನಂಗಳದಲ್ಲಿ…
ಸುಕುಮಾರ ಕವಿತೆ ನೆನಪಿನಂಗಳದಲ್ಲಿ… Read Post »
You cannot copy content of this page