ಜಯಶ್ರೀ ಎಸ್ ಪಾಟೀಲ-“ಮತ್ತೆ ಮರಳಿ ಬನ್ನಿ”
ಅನುಭವದ ಜ್ಞಾನದ ಅರಿವು ಹರಿಯಲು
ಮತ್ತೊಂದು ಅನುಭವ ಮಂಟಪ ಕಟ್ಟಲು
ಕಾವ್ಯ ಸಂಗಾತಿ
ಜಯಶ್ರೀ ಎಸ್ ಪಾಟೀಲ
“ಮತ್ತೆ ಮರಳಿ ಬನ್ನಿ”
ಜಯಶ್ರೀ ಎಸ್ ಪಾಟೀಲ-“ಮತ್ತೆ ಮರಳಿ ಬನ್ನಿ” Read Post »
ಅನುಭವದ ಜ್ಞಾನದ ಅರಿವು ಹರಿಯಲು
ಮತ್ತೊಂದು ಅನುಭವ ಮಂಟಪ ಕಟ್ಟಲು
ಕಾವ್ಯ ಸಂಗಾತಿ
ಜಯಶ್ರೀ ಎಸ್ ಪಾಟೀಲ
“ಮತ್ತೆ ಮರಳಿ ಬನ್ನಿ”
ಜಯಶ್ರೀ ಎಸ್ ಪಾಟೀಲ-“ಮತ್ತೆ ಮರಳಿ ಬನ್ನಿ” Read Post »
ಸ್ನೇಹ ಪ್ರೀತಿ ಪ್ರೇಮ
ಮಲ್ಲಿಗೆಯ ಅಕ್ಷರ
ಅರಳುವ ಕಾವ್ಯಮಾಲೆ
ಕಾವ್ಯ ಸಂಗಾತಿ
ಡಾ ಶಶಿಕಾಂತ
ಪಾಠಶಾಲೆ
ಡಾ ಶಶಿಕಾಂತ ಪಟ್ಟಣ ರಾಮದುರ್ಗ-ಪಾಠಶಾಲೆ Read Post »
ಕಾವ್ಯ ಸಂಗಾತಿ
ಕಾಡಜ್ಜಿ ಮಂಜುನಾಥ
ಮುಖವಾಡ ತೊಟ್ಟ ಮನ… !!!
ಕಾಡಜ್ಜಿ ಮಂಜುನಾಥ-ಮುಖವಾಡ ತೊಟ್ಟ ಮನ… !!! Read Post »
ಕಾವ್ಯ ಸಂಗಾತಿ ವಿಮಲಾರುಣ ಪಡ್ಡoಬೈಲ್ ಹುಡುಕುತ್ತಿದೆ ಮನ ಇರುಳಲಿ ಬೆಳಕ ಹೊಳಹಿನಂತೆಎದೆಯಾಳದಿ ನೀ ಹಚ್ಚಿದ ಪ್ರೀತಿಹಲವು ಭಾವಗಳು ಬಿರಿದುಮನ ತಣಿಸಿದ ಹೃದಯಇಂದು ಬರಿದಾಗಿ ಏಕಾಂತದಲಿಹುಡುಕುತ್ತಿದೆ ಮನ ನಿನ್ನ ದಾರಿಯ… ಜೋಡಿಹಕ್ಕಿಯ ಮಿಲನ ಪ್ರಫುಲ್ಲವಾಯ್ತು ಮನಮುದಗೊಂಡ ಮನದ ಕನಸಿಗೆ ಜೀವ ಒಂದಾಗಿನಿನ್ನುಸಿರಲಿ ನನ್ನುಸಿರು ಮಿಳಿತವಾಗಿಇಂದು ಹುಡುಕುತಿದೇ ಮನಕುಳಿರ್ಗಾಳಿಯಲಿ ಆ ಬಿಸಿಯುಸಿರ…. ಬದುಕಿನ ಮನದ ಆಸೆಗೆಯೋಧನೆಂಬ ಬುತ್ತಿಯ ಹೆಗಲೇರಿಸಿನೀ ಹೊರಟಾಗ ಎದೆಯಾಳದ ನೋವಿಗೆ ಹಚ್ಚಿದೆಬಿಸಿಯಪ್ಪುಗೆಯ ಮಧುರ ನುಡಿಯ ಮುಲಾಮ್ಇಂದು ಹುಡುಕುತ್ತಿದೆ ಮನ ಆ ಮಧುರಸ್ಫರ್ಶವ… ವೀರಾವೇಷದಿ ನೀ ಮೆರೆದೆನಾಡ ರಕ್ಷಣೆಗೆ ಶತ್ರು ಪಡೆ ಬಡಿದುರಣಭೂಮಿಯಲಿ ಉಸಿರ ಕಳಚಿ ಅಮರನಾದೆಇಂದು ಹುಡುಕುತ್ತಿದೆ ಮನಹಲವು ರುಂಡದ ನಡುವೆ ನನ್ನೊಲವಿನ ಜೀವವ ತಿಲಕವಿಲ್ಲದ ಬರಿದಾದ ಹಣೆಗೆನಿನ್ನ ಬೆರಳ ನೆತ್ತರನಿಟ್ಟು ಸುಮಂಗಲೆಯಾಗಿಸಿದೆಅರಳಿದ ಹೂ ಮುಡಿಗಿರಿಸಿ ಕನಸ ಬಿತ್ತಿದೆಛಿದ್ರವಾದ ಕನಸ ಹಿಡಿದು ಶೂನ್ಯ ನೋಟದಲಿಇಂದು ಹುಡುಕುತ್ತಿದೆ ಮನ ನಿನ್ನ ನೆತ್ತರವ…
ವಿಮಲಾರುಣ ಪಡ್ಡoಬೈಲ್ ಕವಿತೆ-ಹುಡುಕುತ್ತಿದೆ ಮನ Read Post »
ಸಲಹೆ ನೀಡೆ ವೆಚ್ಚವಾಗದು ಎಲ್ಲರಿಗೆ ಸಾಧ್ಯ
ಮಿತ್ರನವ ನಿನ್ನೊಳಿತಿನ ಮಾತ ಹೇಳಿದವ
ಕಾವ್ಯ ಸಂಗಾತಿ
ಬಾಗೇಪಲ್ಲಿಯವರ
ಗಜಲ್
ನೋವುವೇದನೆಗಳ
ಬಿಂಬಮುಖಿ.
ಅತೃಪ್ತಿಯ
ಸುಪ್ತಸಾಗರ..
ಕಾವ್ಯ ಸಂಗಾತಿ
ತಾತಪ್ಪ.ಕೆ. ಕವಿತೆ-
ಉಸಿರೇ
ತಾತಪ್ಪ.ಕೆ. ಕವಿತೆ-ಉಸಿರೇ Read Post »
ಹಸಿದು ಅಳುವ ಕಂದಮ್ಮಗಳ
ಎದೆಹಾಲ ಅಮೃತ ಕುಡಿಸಿ,
ಹಸಿವ ತಣಿಸಿ ನಸುನಗುವ ತಾಯಿಯಂತೆ ನೀನು
ಸುಪ್ತವಾಗಿರು… ಗುಪ್ತಗಾಮಿನಿಯೇ….//2//
ಕಾವ್ಯ ಸಂಗಾತಿ
ಹಂಸಪ್ರಿಯ
ಗುಪ್ತಗಾಮಿನಿ
ಹಂಸಪ್ರಿಯರವರ ಕವಿತೆ -ಗುಪ್ತಗಾಮಿನಿ Read Post »
ಪ್ರೀತಿಯಲಿ ನಡೆಯುತ ಅಹಂ ಚೆಲ್ಲಿ
ಮಾತಿನಲ್ಲಿ ವೀಣೆಯನ್ನೇ ನುಡಿಸಿಬಿಡು
ಕಾವ್ಯ ಸಂಗಾತಿ
ಮನ್ಸೂರ್ ಮುಲ್ಕಿಯವರ
ಅರಿವು
ಮನ್ಸೂರ್ ಮುಲ್ಕಿಯವರ ಕವಿತೆ-ಅರಿವು Read Post »
ಜನಜಂಗುಳಿ
ನೂಕಾಟದಿ ಬಿದ್ದಿತ್ತು
ಏಕಾಂಗಿಯಾಗಿ !!
ಕಾವ್ಯ ಸಂಗಾತಿ
ಈರಪ್ಪ ಬಿಜಲಿ ಕೊಪ್ಪಳ
ಹೈಕುಗಳು-ಒಂಟಿ ಚಪ್ಪಲಿ….
ಈರಪ್ಪ ಬಿಜಲಿ ಕೊಪ್ಪಳ ಹೈಕುಗಳು-ಒಂಟಿ ಚಪ್ಪಲಿ…. Read Post »
ಕರೆವ ಮುನ್ನ ತೋಳ್ತೆಕ್ಕೆಯಲಿ ಸೇರಬಾರದೆ
ಉಸಿರುಸಿರಲ್ಲೂ ಹೊಸತು ತಲ್ಲಣ ಕೇಳೆನ್ನ
ಕಾವ್ಯ ಸಂಗಾತಿ
ಮಾಲಾ ಚೆಲುವನಹಳ್ಳಿ
ತಿಂಗಳ ಬೆಳಕೆಲ್ಲ ಬೇಸಿಗೆಯ ಬಿಸಿಲಾಯ್ತು
ಮಾಲಾ ಚೆಲುವನಹಳ್ಳಿಯವರ ಕವಿತೆ-ತಿಂಗಳ ಬೆಳಕೆಲ್ಲ ಬೇಸಿಗೆಯ ಬಿಸಿಲಾಯ್ತು Read Post »
You cannot copy content of this page