ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾಡಜ್ಜಿ ಮಂಜುನಾಥ ಕವಿತೆ-ಇದು ಕಲ್ಯಾಣ ಕರ್ನಾಟಕ !!

*ಶಾಲೆಗಳಿಗಿಲ್ಲ ಸರಿಯಾದ ಸೂರು
ಬರೀ ಇಲ್ಲಗಳ ಕಾರುಬಾರು
ಸ್ವಾರ್ಥಿಗಳೇ ತುಂಬಿದ ಗಟಾರು
ಜನರ ಕಂಬನಿಗಿಲ್ಲ ಕರುಣೆಯ ತೇರು

ಕಾಡಜ್ಜಿ ಮಂಜುನಾಥ ಕವಿತೆ-ಇದು ಕಲ್ಯಾಣ ಕರ್ನಾಟಕ !! Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಸತ್ಯ ಹೇಳುವವ

ಒಳಗೊಳಗೆ ನೋವು
ದುಃಖ ಕಳವಳ
ಏಕಾಂಗಿಯ ಕಹಿ ದಿನಗಳು
ಅವಮಾನ ಟೀಕೆಗೆ
ಗುರಿಯಾಗುತ್ತಾನೆ
ಕಾವ್ಯಸಂಗಾತಿ

ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಸತ್ಯ ಹೇಳುವವ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಸತ್ಯ ಹೇಳುವವ Read Post »

ಕಾವ್ಯಯಾನ

ಲಲಿತಾ ಕ್ಯಾಸನ್ನವರ ಕವಿತೆ ಕಣ್ಮಣಿ

ಕಣ್ಣಂಚು ಬೆಳಕು ಚೆಲ್ಲುವ
ಕಾಮನಬಿಲ್ಲು ಕಮಾನು ಕಟ್ಟಿದ ತೆರದಿ
ಮುಗುಳ್ನಗೆಯು ಸಪ್ತಸಾಗರಧ ನೀರು
ಗುಳಿಯಲ್ಲಿ ತುಂಬಿ ತುಳುಕುವ ತೆರದಿ..
ಕಾವ್ಯ ಸಂಗಾತಿ

ಲಲಿತಾ ಕ್ಯಾಸನ್ನವರ

ಲಲಿತಾ ಕ್ಯಾಸನ್ನವರ ಕವಿತೆ ಕಣ್ಮಣಿ Read Post »

ಕಾವ್ಯಯಾನ

ಇಂದಿರಾ ಮೋಟೆಬೆನ್ನೂರ ಕವಿತೆ-ನಗೆ ಮಲ್ಲಿಗೆ

ಕಂಗಳ ಮುಸುಕಿದ ಮಸಕ ಸರಿಸೊಮ್ಮೆ…
ಪ್ರೀತಿಗೆ ಜನ್ಮ ಸಾಲದು ದ್ವೇಷಕೆ ತಾವೆಲ್ಲಿ..
ಕಾವ್ಯ ಸಂಗಾತಿ

ಇಂದಿರಾ ಮೋಟೆಬೆನ್ನೂರ ಕವಿತೆ

ಇಂದಿರಾ ಮೋಟೆಬೆನ್ನೂರ ಕವಿತೆ-ನಗೆ ಮಲ್ಲಿಗೆ Read Post »

ಕಾವ್ಯಯಾನ

ಇಮಾಮ್ ಮದ್ಗಾರ ಕವಿತೆ-ಮತ್ತೆ ಕಾಣಬೇಡ

ನಿನ್ನ ಕಿರುನೋಟದ
ಗಾಳಕೆ ಸಿಕ್ಕಿಸಿ ಮಿಸುಕಲೂ
ಬಾರದಂತೆಹಿಡಿದಿರುವೆ
ಗಾಳಕಚ್ಚಿ ನಾಲಿಗೆಗಾದ ಗಾಯಕ್ಕೆ ಮುಲಾಮು ಹಚ್ಚವರಾರು?
ಕಾವ್ಯ ಸಂಗಾತಿ

ಇಮಾಮ್ ಮದ್ಗಾರ ಕವಿತೆ

ಇಮಾಮ್ ಮದ್ಗಾರ ಕವಿತೆ-ಮತ್ತೆ ಕಾಣಬೇಡ Read Post »

ಕಾವ್ಯಯಾನ

ಡಾ .ಡೋ ನಾ.ವೆಂಕಟೇಶ ಕವಿತೆ-ಬೇಡದಿರು ನನಗಾಗಿ

ಬೇಡದಿರು ನನಗಾಗಿ ನಿನ್ನ
ಕನಸು
ಬೇಡದಿರು ನನಗಾಗಿ ನಿನ್ನ
ಬಿಸಿಯುಸಿರು
ಕಾವ್ಯ ಸಂಗಾತಿ

ಡಾ .ಡೋ ನಾ.ವೆಂಕಟೇಶ

ಡಾ .ಡೋ ನಾ.ವೆಂಕಟೇಶ ಕವಿತೆ-ಬೇಡದಿರು ನನಗಾಗಿ Read Post »

ಕಾವ್ಯಯಾನ, ಗಝಲ್

ಅನಸೂಯ ಜಹಗೀರದಾರ-ಗಝಲ್

ಜರ್ಝರಿತ ದೇಹ ಮನದಲಿ ನೂರೆಂಟು ಹುಣ್ಣಾದ ಗಾಯಗಳಿವೆ
ಕೈ ಜೋಡಿಸಿ ನ್ಯಾಯಬೇಡಿಯಾಳೆಂದು ಕರಗಳ ಬಂಧಿಸಿದರು
ಕಾವ್ಯ ಸಂಗಾತಿ

ಅನಸೂಯ ಜಹಗೀರದಾರ

ಅನಸೂಯ ಜಹಗೀರದಾರ-ಗಝಲ್ Read Post »

ಕಾವ್ಯಯಾನ

ಡಾ. ವೀಣಾ ಪಿ., ಹರಿಹರ-ಕವಿತೆ ‘ಹುಳಿ ದ್ರಾಕ್ಷಿ’

ನೀನು ಹಾಗೆ ಹೋಗಿದ್ದಿಲ್ಲವಾದಲ್ಲಿ
ನಿನ್ನ ಕಣ್ಣಿಗೆ ನಾನು
ಸುರ-ಸುಂದರವಾಗಿಯೇ
ಕಾಣಬೇಕೆಂಬ ಇರಾದೆಯಲ್ಲಿ
ಕಾವ್ಯಸಂಗಾತಿ

ಡಾ. ವೀಣಾ ಪಿ., ಹರಿಹರ-ಕವಿತೆ

ಡಾ. ವೀಣಾ ಪಿ., ಹರಿಹರ-ಕವಿತೆ ‘ಹುಳಿ ದ್ರಾಕ್ಷಿ’ Read Post »

ಕಾವ್ಯಯಾನ

ಶಂಕರಾನಂದ ಹೆಬ್ಬಾಳ-ಗಡಿಯಾರ

ಕಾವ್ಯ ಸಂಗಾತಿ ಶಂಕರಾನಂದ ಹೆಬ್ಬಾಳ ಗಡಿಯಾರ ಎಲ್ಲ ದಿಕ್ಕುಗಳು ನನ್ನ ಸುತ್ತಲೂತಿರುಗುವುದೊಂದೆ ಕೆಲಸ ನನಗೆ, ಊರು ಬದುಕಿದರೇನು‌..?ಸತ್ತರೇನು..?ನಾನು ಮಾತ್ರ ತಿರುಗುತ್ತಲೆ ಇದ್ದೇನೆ..ಬೇಸರವಿರದ ಚಕ್ಕಡಿಯ ಗಾಲಿಯಂತೆ,ಹಾಸುಗಂಬಿಯ ಮೇಲೆ ಉರುಳುತ್ತಲೆಇದ್ದೇನೆ,ನಾನು ಜಗವ ನೋಡಿಲ್ಲಜಗವೇ ನನ್ನನ್ನು ದಿಟ್ಟಿಸುವಂತೆಮಾಡಿದ್ದೇನೆ…! ಕಾಯುವ ಪ್ರೇಮಿ ಶಪಿಸಿಬುಸುಗುಡುತ್ತಿದ್ದಾನೆ,ಹಾಳಾದ್ದು ಸಮಯ ಹೋಗುವುದೆ ಇಲ್ಲವೆಂದು,ಹಡೆದ ತಾಯಿಗೆ ಇದರದ್ದೆ ಚಿಂತೆಹೊತ್ತು ಹೊತ್ತಿಗೆ ಹೊಟ್ಟೆಗೆ ಹಾಕಬೇಕೆಂದುನೋಡುತ್ತಿದ್ದಾಳೆ,ಇನ್ನು ಸಮಯವಾಗಿಲ್ಲ….! ಇಲ್ಲೊಬ್ಬ,ನೌಕರಿಗೆ ಪರೀಕ್ಷೆ ಬರೆಯುತ್ತಿದ್ದಾನೆ,ವರ್ಷಗಟ್ಟಲೆ ಓದಿ ಗುಡ್ಡಹಾಕಿದ ಜ್ಞಾನಒರೆಗಚ್ಚಿ ಸಮಯ ನೋಡುತ್ತಲೆ ಇದ್ದಾನೆ,ಮೂಕ ಬಸವನಂತೆ,…! ಅಲ್ಲೊಬ್ಬ,ತಿರುಕ ಪುಡಿಗಾಸಿಗೆ ಅಲೆದುಸುಸ್ತಾಗಿ ನಡೆದು ಬೀದಿ ಬದಿಯಲ್ಲಿಹಣೆಬರಹವ ನೆನೆಯುತ್ತ,..!ನನ್ನ ಟೈಂ ಚೆನ್ನಾಗಿಲ್ಲ, ಇದ್ದರೆ ನಾನುಏನೋನೊ ಆಗುತ್ತಿದ್ದೆ ಎಂದುಕುಳಿದ್ದಾನೆ ಗೊಣಗುತ್ತ…!! ಒಳಿತು ಕೆಡಕಾಗಲು ಗಡಿಯಾರವೆಕಾರಣ ಜ್ಯೋತಿಷಿ ಹೇಳಿದ್ದು,,,!ಬೆಳಿಗ್ಗೆ ರಾಹುಕಾಲ, ಮಧ್ಯಾಹ್ನಯಮಗಂಡಕಾಲ, ಹತ್ತು ಹಲವುಗೋಜಲುಗಳ ಕಿರಿಕಿರಿ,ಎಲ್ಲವು ತರ್ಕಕ್ಕೆ ನಿಲುಕದ್ದು,..!! ಟ್ರೈನ್ ತಪ್ಪಿಸಿಕೊಂಡವನೊಬ್ಬಹಿಡಿಶಾಪ ಹಾಕಿದ್ದು ನನ್ನ ಟೈಂ ಸರಿಯಿಲ್ಲ,..!ಈಗಷ್ಟೆ ಟ್ರೇನ್ ಹೋಯಿತು,ತಪ್ಪು ಟ್ರೈನಿನದಲ್ಲಇವನದೆ ಎಂಬುದು ಗೊತ್ತಿಲ್ಲ,,,!! ಆದರೂ ಗಡಿಯಾರ ಯಾರು ಬೈದರೂ,ತಿರುಗುತ್ತಲೆ ಇದೆ ನಿಂತೆ ಇಲ್ಲ…!ಇದೊಂದು ಓಡುವ ಕುದುರೆಯಂತೆನಿಂತರೆ ಪ್ರಯೋಜನವಿಲ್ಲ…!! ಶಂಕರಾನಂದ ಹೆಬ್ಬಾಳ

ಶಂಕರಾನಂದ ಹೆಬ್ಬಾಳ-ಗಡಿಯಾರ Read Post »

You cannot copy content of this page

Scroll to Top