ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಶಂಕರಾನಂದ ಹೆಬ್ಬಾಳ ಕವಿತೆ-ಮನೋಲ್ಲಾಸಿನಿ…!

ಕಾವ್ಯಸಂಗಾತಿ ಶಂಕರಾನಂದ ಹೆಬ್ಬಾಳ ಮನೋಲ್ಲಾಸಿನಿ…! ಮೃದ್ವಂಗಿಯಂತೆದೇಹ ಬಳುಕಿಸುತಕಣ್ಣೋಟದಲಿ ಸೆಳೆವಮಾಯಾಂಗಿನಿ….!ಹೃದಯದಲ್ಲವಿತುಮನಬೆರೆತ ಮನೋಲ್ಲಾಸಿನಿ…!! ಮೋಹಕ ಮೈಮಾಟನಿದಿರೆಯಲ್ಲೂಅದೆ ತಂಗಾಳಿಯ ಗುಂಗುನಿನ್ನೊಲವಿನ ರಂಗುಕಾರ್ಮೋಡದ ಚಂದ್ರನಾದೆ…!ಕಂಗೆಟ್ಟ ಕುರುಡನಿಗೆಊರುಗೋಲಾದೆಮನದಲ್ಲವಿತು ಕಾಣದಾದೆ…!! ದುಸ್ವಪ್ನ ಸುಸ್ವಪ್ನಗಳಸರಮಾಲೆಯಲ್ಲಿತೇಲುವ ಗಗನಸಖಿಯಾದೆಹಾರುವ ಗಾಳಿಪಟದಂತೆಮನ ಹಿಡಿತಕ್ಕೆ ಸಿಗುತಿಲ್ಲ…! ಅರೆಕ್ಷಣ ಮೌನಅರೆಕ್ಷಣ ಧ್ಯಾನಒಲವ ಬಲೆಯಲ್ಲಿಸಿಲುಕಿದಂತೆ ಭಾಸ…!ವದನದಲ್ಲಿ ಒಮ್ಮೊಮ್ಮೆಕಿರು ಮಂದಹಾಸ…! ಸೆಳೆಯುತ್ತಿರುವೆಅವಳನೊಮ್ಮೆಬಳಿಬಾರೆ ಮೃದ್ವಂಗಿ….ಬಾರೆ ನನ್ನ ಕನಕಾಂಗಿ….!ಇಂದಾದೆ ನಾ ಏಕಾಂಗಿನೀನಾಗಿ ಬಿಡುನನ್ನ ಅರ್ಧಾಂಗಿ….! ಶಂಕರಾನಂದ ಹೆಬ್ಬಾಳ

ಶಂಕರಾನಂದ ಹೆಬ್ಬಾಳ ಕವಿತೆ-ಮನೋಲ್ಲಾಸಿನಿ…! Read Post »

ಕಾವ್ಯಯಾನ, ನಿಮ್ಮೊಂದಿಗೆ

ಪ್ರೊ. ಸಿದ್ದು ಸಾವಳಸಂಗ ಕವಿತೆ-“ಬುದ್ಧ ಮಧ್ಯರಾತ್ರಿ ಎದ್ದ”

ಕಾವ್ಯ ಸಂಗಾತಿ

ಪ್ರೊ. ಸಿದ್ದು ಸಾವಳಸಂಗ

“ಬುದ್ಧ ಮಧ್ಯರಾತ್ರಿ ಎದ್ದ”

ಪ್ರೊ. ಸಿದ್ದು ಸಾವಳಸಂಗ ಕವಿತೆ-“ಬುದ್ಧ ಮಧ್ಯರಾತ್ರಿ ಎದ್ದ” Read Post »

You cannot copy content of this page

Scroll to Top