ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಉತ್ತಮ ಎ ದೊಡ್ಮನಿ-ಸ್ವಾಭಿಮಾನಿ ದಂಗೆ

ಕಾವ್ಯ ಸಂಗಾತಿ ಸ್ವಾಭಿಮಾನಿ ದಂಗೆ ಉತ್ತಮ ಎ ದೊಡ್ಮನಿ ಈಗ ಸ್ವಾಭಿಮಾನ ಬಿಟ್ಟುಚಮಚಗಳಂತೆ ಬದುಕುತ್ತಿರುವರಿಗೆನಿಮ್ಮ ವೀರತ್ವದ ಪಾಠ ಹೇಳಬೇಕಾಗಿದೆನೀವು ಸಿದ್ಧನಾಯಕ ವಂಶಸ್ಥರೆಂದು ಮರೆತು ಹೋದ ಇತಿಹಾಸ ಹುಡುಕಿ,ಈ ನೆಲದ ಮೊದಲ ಶೋಷಿತರಸ್ವಾಭಿಮಾನ ಸ್ವತಂತ್ರ ಸಂಗ್ರಾಮವನ್ನುಅರಿಯಲು ಮರೆತ ಜನರಿಗೆ ಐನೂರು ಜನ ಒಟ್ಟು ಗೂಡಿ ಸಾವಿರಾರುಸೈನಿಕರ ಹೆಡೆಮುರಿ ಕಟ್ಟಿದವರ ಗುಟ್ಟನ್ನುಒಗ್ಗಟ್ಟಿನಿಂದ ಎಲ್ಲವೂ ಸಾಧ್ಯವೆಂದುಮನುಕುಲಕ್ಕೆ ತೋರಿಸಿ ಕೊಟ್ಟವರ ಇತಿಹಾಸವ ಪೇಶ್ವೆಗಳ ಸೊಕ್ಕನ್ನು ಅಡಗಿಸಿಕೋರೆಗಾವ್ ಸೂರರ ಬದುಕನ್ನುಇಂದಿನ ಯುವಕರಿಗೆ ತಿಳಿ ಹೇಳಬೇಕಾಗಿದೆಯುದ್ದವಲ್ಲ ಅದು, ಸ್ವಾಭಿಮಾನದ ದಂಗೆ ಎಂದು

ಉತ್ತಮ ಎ ದೊಡ್ಮನಿ-ಸ್ವಾಭಿಮಾನಿ ದಂಗೆ Read Post »

ಕಾವ್ಯಯಾನ, ನಮ್ಮ ಕವಿ

ತಿಂಗಳ ಕವಿ-ವಿದ್ಯಾಶ್ರೀ ಅಡೂರ್

ಕವಿ-ಕಾವ್ಯ ಪರಿಚಚಯ

ತಮ್ಮ ಪಾಡಿಗೆ ತಾವು ಕಾವ್ಯಕೃಷಿ ಮಾಡಿಕೊಂಡಿರುವ ವಿದ್ಯಾಶ್ರೀ ಅಡೂರ್ ಸಂಗಾತಿಯ ತಿಂಗಳ ಕವಿ

ತಿಂಗಳ ಕವಿ-ವಿದ್ಯಾಶ್ರೀ ಅಡೂರ್ Read Post »

You cannot copy content of this page

Scroll to Top