ತಪ್ಪಲ್ಲದ ತಪ್ಪು..
ಇದೀಗ ತಪ್ಪಿಲ್ಲ ನನ್ನದೇನು
ನನಗೆ ಶಿಕ್ಷೆಯಾಗಿ
ನೀ ಕುಳಿತೆ
ಕಲ್ಲಾಗಿ ನಿರ್ವಿಕಾರವಾಗಿ
ಹೀಗೇಕೆ…? ನನಗೆ ಅನುಮಾನಬಂದ ದಿನದಿಂದ… ನೋಡದೇ ಇರಲಾಗದುದಿನಕ್ಕೊಮ್ಮೆಯಾದರೂಎನ್ನುತ್ತಿದ್ದವಳುಎದುರು ಸಿಕ್ಕರೂ ನೀನುನಗುವುದನ್ನೇ ಬಿಟ್ಟೆ ಬಸ್ಸಲಿ ಸೀಟು ಖಾಲಿಇರದಿದ್ದರೂ ಖಾಲಿ ಇದೆಯೆ?ಕೇಳುತ್ತಿದ್ದವಳುಪಕ್ಕದಲಿಈಗ ಸೀಟು ಖಾಲಿಇದ್ದರೂ ಕೇಳುವುದನ್ನೇ ಬಿಟ್ಟೆ ಹೊಟ್ಟೆ ಹಸಿವಿರದಿದ್ದರೂಟಿಫಿನ್ ಡಬ್ಬಕ್ಕೆಕೈ ಹಾಕಿ ತಿಂದುರುಚಿ ಬಗ್ಗೆ ಕಾಮೆಂಟ್ಹೇಳುತ್ತಿದ್ದವಳುಹಸಿವಾದರೂಮಿನರಲ್ ವಾಟರ್ ಕುಡಿದುಸುಮ್ಮನಾಗಿ ಬಿಟ್ಟೆ ಇಷ್ಟು ದಿನ ನೀಮಾಡಿದ್ದು ನಟನೆಯೋ?ಉತ್ತರ ಹೇಳುಎಂದಿದ್ದಕ್ಕೆಮೌನವಾಗಿ ಬಿಟ್ಟೆ ಬಾಲಕೃಷ್ಣ ದೇವನಮನೆ,
ಕೈನೀಡಿ ಎತ್ತ ಬಾರದೇ
ಆಸರೆಯ ನೀಡಬಾರದೇ
ದಾರಿ ದೀಪವಾಗಿ ಬೇಳಗಿ
ಸಹಚರನಾಗ ಬಾರದೇ
ಸ್ವಲ್ಪ ನಿಲ್ಲ ಬಾರದೇ Read Post »
ಹಮ್ಮು-ಬಿಮ್ಮು ಮರೆತು
ಬೇಡುವೆನು ಬಂದೆನ್ನ ಸೇರು
ಡಾ. ಸದಾಶಿವ ದೊಡಮನಿ ಕವಿತೆಗಳು Read Post »
ಗಜಲ್ ಹಗಲು ವೇಷ ತೊಟ್ಟವರಲ್ಲ ನಾವುಕಾಲಿಗೆ ಗೆಜ್ಜೆಕಟ್ಟಿ ಕುಣಿಯುವರಲ್ಲ ನಾವು ನಾನಾ ಪರಿಯ ಅನುಭವ ಪಡೆಯುವುದೇಕೆಜಗದಿ ಜಂಗಮರಂತೆ ತಿರುಗುವರಲ್ಲ ನಾವು ಶಿರದಲ್ಲೊಂದು ಗಂಟು ಹೊತ್ತು ನಡೆದೆವಲ್ಲಉರಗದ ತೆರದಲಿ ಹರಿಯುವರಲ್ಲ ನಾವು ಗೇಣುಹೊಟ್ಟೆ ತುಂಬಿಸಲು ನೂರೆಂಟು ಆಟಬಿಡಾರದಲಿ ಶಾಶ್ವತದಲಿ ಇರುವವರಲ್ಲ ನಾವು ಹರಿದ ಎಕ್ಕಡದಂತೆ ಬಾಳು ನರಕವಾಗಿದೆಹಿಲಾಲಿನ ಬೆಳಕನ್ನು ನೋಡುವವರಲ್ಲ ನಾವು ಮೃಷ್ಟಾನ್ನಕ್ಕೆ ಕೈಗಳನ್ನು ಬೊಗಸೆ ಒಡ್ಡಲಿಲ್ಲಕಣ್ಣೆತ್ತಿ ಮೇಲೊಮ್ಮೆ ದಿಟ್ಟಿಸುವರಲ್ಲ ನಾವು ಮುಖಕ್ಕೆ ಬಣ್ಣಹಚ್ಚಿ ನಗಿಸುತಿಹನು ಅಭಿನವಸುಖದಲಿ ತೇಲುತ ಸಾಯುವವರಲ್ಲ ನಾವು ಶಂಕರಾನಂದ ಹೆಬ್ಬಾಳ
You cannot copy content of this page