ಇನಿಯನ ಕನಸು
ಹೇಮಲತಾ ಹಡಪದ್ ಕವಿತ
ಅರಳು ಹೂವ್ವಿಗೆ ಗರ್ವವಿಲ್ಲ ;ನಮಗೇಕೆ
ಅರಳು ಹೂವ್ವಿಗೆ ಗರ್ವವಿಲ್ಲ ;
ನಮಗೇಕೆ ?
ಮಧು ಕಾರಗಿಯವರ ಕವಿತೆ
ಅರಳು ಹೂವ್ವಿಗೆ ಗರ್ವವಿಲ್ಲ ;ನಮಗೇಕೆ Read Post »
ಸಂಕ್ರಾಂತಿ ಗಜಲ್
ಕಾವ್ಯ ಸಂಗಾತಿ ಸಂಕ್ರಾಂತಿ ಗಜಲ್ ಬರುವ ಕಷ್ಟಗಳು ಸ್ವೀಕರಿಸು ಬದುಕು ಸಂಕ್ರಾಂತಿ |ಕನಸುಗಳಿಗೆ ಬಣ್ಣ ತುಂಬಿಸು ಬದುಕು ಸಂಕ್ರಾಂತಿ || ನಿನ್ನಿಷ್ಟಕ್ಕೆ ಆಗಾಗ ಖುಷಿಪಡು ಕಾಯಕ ಪ್ರೀತಿಸು |ಕಳೆದ ದಿನಗಳಲಿ ಸಂಚರಿಸು ಬದುಕು ಸಂಕ್ರಾಂತಿ || ಸಿಹಿ ಕಹಿ ಬಾಳಿನಲ್ಲಿ ಎಳ್ಳು ಹಂಚಿದ ರೊಟ್ಟಿ ಹಂಗ |ಹೊಳಿಗೆ ಹೂರಣ ಸುಖಿಸು ಬದುಕು ಸಂಕ್ರಾಂತಿ || ನಲ್ಲೆಯ ಮಾತು ಜೀವ ಭಾವ ಬೆರತ ಬೇವು ಬೆಲ್ಲ |ಕಲ್ಲರಳಿ ಹೂವಾಗಿ ಪ್ರೇಮಿಸು ಬದುಕು ಸಂಕ್ರಾಂತಿ || ‘ಮುತ್ತು’ ಜಗದ ನೆಲಕ್ಕೂ ನಿನ್ನಾಳುವ ಹಕ್ಕಿದೆ |ಈ ಮಣ್ಣ ಋಣ ತೀರಿಸು ಬದುಕು ಸಂಕ್ರಾಂತಿ || ಮುತ್ತು ಬಳ್ಳಾ ಕಮತಪುರ
ಕಾವ್ಯ ಸಂಗಾತಿ ಕೆಟ್ಟವಳು ಪ್ರೊ ರಾಜನಂದಾ ಘಾರ್ಗಿ ಅರಳುತ್ತಿರುವ ಮೊಗ್ಗನ್ನುಹಿಸುಕಿ ಹೂವಾಗಿಸಿಮೂಸಿ ನೊಡುವವರಿದ್ದಾಗಕೆಟ್ಟವರಾರು ! ಒತ್ತಾಯದ ಮಡಿಲನ್ನು ಹೊತ್ತರೂಮಾನವತೆಯ ಮಿಡಿದು ಬೆಳೆಸಿದವಳಿಗೆಕಿಚ್ಚನ್ನು ಇಡುವವರಿದ್ದಾಗಕೆಟ್ಟವರಾರು ! ಒಬ್ಬ ಮುಟ್ಟಿದನೆಂದು ಕಲ್ಲಾಗಿಸಿಇನ್ನೊಬ್ಬ ಮುಟ್ಟಿದನೆಂದುಹೆಣ್ಣಾಗಿಸುವ ಪರಂಪರೆಯಲ್ಲಿಕೆಟ್ಟವರಾರು ! ಕಟ್ಟಳೆಗಳ ಅಡಿಯಲ್ಲಿ ಉಸಿರುಗಟ್ಟಿ ಸಾಯದೇತಲೆ ಎತ್ತಿದವರ ಮೆಟ್ಟುವಸಮಾಜದ ಗುತ್ತಿಗೆದಾರರಿರುವಾಗಕೆಟ್ಟವರಾರು ! ಅರಳುತ್ತಿರುವ ಮೊಗ್ಗನ್ನುಹಿಸುಕಿ ಹೂವಾಗಿಸಿಮೂಸಿ ನೊಡುವವರಿದ್ದಾಗಕೆಟ್ಟವರಾರು ! ಒತ್ತಾಯದ ಮಡಿಲನ್ನು ಹೊತ್ತರೂಮಾನವತೆಯ ಮಿಡಿದು ಬೆಳೆಸಿದವಳಿಗೆಕಿಚ್ಚನ್ನು ಇಡುವವರಿದ್ದಾಗಕೆಟ್ಟವರಾರು ! ಒಬ್ಬ ಮುಟ್ಟಿದನೆಂದು ಕಲ್ಲಾಗಿಸಿಇನ್ನೊಬ್ಬ ಮುಟ್ಟಿದನೆಂದುಹೆಣ್ಣಾಗಿಸುವ ಪರಂಪರೆಯಲ್ಲಿಕೆಟ್ಟವರಾರು ! ಕಟ್ಟಳೆಗಳ ಅಡಿಯಲ್ಲಿ ಉಸಿರುಗಟ್ಟಿ ಸಾಯದೇತಲೆ ಎತ್ತಿದವರ ಮೆಟ್ಟುವಸಮಾಜದ ಗುತ್ತಿಗೆದಾರರಿರುವಾಗಕೆಟ್ಟವರಾರು !
ಉತ್ತರಾಯಣ
ಕಾವ್ಯ ಸಂಗಾತಿ ಉತ್ತರಾಯಣ ಡಾ. ನಿರ್ಮಲ ಬಟ್ಟಲ ಎಳ್ಳಷ್ಟು ಬಿಸಿ ತಾಪಏರಿಸಿನಿಂತರೂ ನೇಸರಈ ನಡು ಮಧ್ಯಾನದಲ್ಲಿಕೊರೆವ ಚಳಿಗೆನಿನ್ನ ಅಪ್ಪುಗೆಬೇಕೆನಿಸುತ್ತದೆ….! ಮರಕೆ ಹೊಸೆದುಕೊಂಡುಬಳ್ಳಿಯಂತೆ ಹೊಸೆದಬಿಸಿಯೂಸಿರಿನ ಬಿಸಿತಾಪವನೂ ಸೂರ್ಯನಿಗೂತಾಗಿಸಬೇಕೆನಿಸುತ್ತಿದೆ…..! ತುಟಿಗೆ ನೀನಿತ್ತ ಕುಸುರಿನಮುತ್ತುಗಳ ಸಿಹಿಯನುಎಳ್ಳುಬೆಲ್ಲದ ಜೊತೆಗೆ ಬೇರೆಸಿಸವಿಯಬೇಕೆನಿಸುತ್ತಿದೆ….! ಕಬ್ಬು ಕಡಲೆಯ ಬೀರಿಒಲವಿನ ನುಡಿಯಾಡಿಮುನಿಸ ಹೊರದೂಡಿತೆರೆದ ಬಾಹುಬಂಧದಿ ಸಂಬಂಧಗಳು ಅಪ್ಪಬೇಕೆನಿಸುತ್ತದೆ….! ಉತ್ತರಾಯಣಕೆ ಕಾಲಿಟ್ಟುಸೂರ್ಯ ನಮ್ಮಿಬ್ಬರನೂದೂರಮಾಡುವ ಮುನ್ನಚಳಿಯ ಸುಖವನುಕಂಬಳಿ ಹೊದ್ದುಅನುಭವಿಸಬೇಕಿದೆ…!







