ನಮ್ಮ ಸಲಾಮಿನ ಸುಖ
ನೀವು ಫಟಿಂಗ ಕೈದಿಗಳು
ನಾವು
ನೀಡಿದ ಉಗಳು
ನೀವು ಪಡೆದ ಲಂಚ
ಸಾಕ್ಷಿ ನುಡಿಯಲು ಕಾಯುತ್ತಾ ಕುಳಿತ ಮುದುಕಿ
ಕೋರ್ಟಿನಂಗಳದ ಕಸಗುಡಿಸುವಾಗ…
ಥಟ್ಟನೆ ನೆನಪಾಗುತ್ತಾಳೆ ಅವ್ವ.
ಕಾವ್ಯ ಸಂಗಾತಿ ಗಝಲ್ ಶಂಕರಾನಂದ ಹೆಬ್ಬಾಳ ಅನ್ಯಾಯವ ದಿಕ್ಕರಿಸಿ ಎದೆಗೊಟ್ಟವರುಕೋಟಿ ಚನ್ನಯ್ಯಬಡವರ ನೋವುಗಳಿಗೆ ದನಿಯಾದವರುಕೋಟಿ ಚನ್ನಯ್ಯ ಮಲ್ಲಯ್ಯ ಬುದ್ಯಂತನ ಯಮಪುರಿಗೆಅಟ್ಟಿದರೇಕೆಕಿನ್ನಿದಾರುವಿನ ಆಶ್ರಯವ ಪಡೆದವರುಕೋಟಿ ಚನ್ನಯ್ಯ ತುಳುನಾಡಿನಲಿ ದಂತಕಥೆಯಾಗಿ ಉಳಿದಮಹಾಚೇತನರಿವರುಸಾಯಿನ ಬೈದ್ಯನ ಮಮಕಾರದಿ ಬೆಳೆದವರುಕೋಟಿ ಚನ್ನಯ್ಯ ಚಂದುಗಿಡಿಯ ಕುತಂತ್ರಕ್ಕೆ ಬಲಿಯಾಗಿಬಂಧಿತರಾದವರುಎಣ್ಮೂರಿನ ದೇವಬಲ್ಲಾಳನಲಿ ಇರುವವರುಕೋಟಿ ಚನ್ನಯ್ಯ ಪಂಜದ ಗಡಿಯಲ್ಲಿ ವಾಸಸ್ಥಳವನುಮಾಡಿಕೊಂಡರೇಕೆಸುಂಕದ ಕಟ್ಟೆಯ ಜೋಯಿಸರ ಕೇಳಿದವರುಕೋಟಿ ಚನ್ನಯ್ಯ ಪಡುಮಲೆಯ ಬಲ್ಲಾಳರ ಆಕ್ರಮಣಕೆತುತ್ತಾದವರುಹೋರಾಡುತ್ತ ವೀರಮರಣ ಅಪ್ಪಿದವರುಕೋಟಿಚನ್ನಯ್ಯ ಜನಪರ ಕಾರ್ಯದಿಂದಲೆ ದೈವತ್ವವನುಏರಿದವರಿವರುಅಭಿನವನ ಗಝಲಿನಲಿ ಮೆರೆದವರುಕೋಟಿ ಚನ್ನಯ್ಯ
ಎಂ. ಆರ್. ಅನಸೂಯ ಕವಿತೆ ಖಜಾನೆ
ಎಂ. ಆರ್. ಅನಸೂಯ ಕವಿತೆ ಖಜಾನೆ Read Post »
You cannot copy content of this page