ಒಡೆದ ಹೃದಯ
ಉತ್ತರ ಸಿಗದೇ
ಪ್ರಶ್ನೆಯಾಗೇ ಉಳಿದುಹೋದ
ಕನ್ನಡಿಯ ಕಣ್ಣುಗಳು
ಕಾವ್ಯ ಸಂಗಾತಿ ಗಝಲ್ ಶಂಕರಾನಂದ ಹೆಬ್ಬಾಳ ಅನ್ಯಾಯವ ದಿಕ್ಕರಿಸಿ ಎದೆಗೊಟ್ಟವರುಕೋಟಿ ಚನ್ನಯ್ಯಬಡವರ ನೋವುಗಳಿಗೆ ದನಿಯಾದವರುಕೋಟಿ ಚನ್ನಯ್ಯ ಮಲ್ಲಯ್ಯ ಬುದ್ಯಂತನ ಯಮಪುರಿಗೆಅಟ್ಟಿದರೇಕೆಕಿನ್ನಿದಾರುವಿನ ಆಶ್ರಯವ ಪಡೆದವರುಕೋಟಿ ಚನ್ನಯ್ಯ ತುಳುನಾಡಿನಲಿ ದಂತಕಥೆಯಾಗಿ ಉಳಿದಮಹಾಚೇತನರಿವರುಸಾಯಿನ ಬೈದ್ಯನ ಮಮಕಾರದಿ ಬೆಳೆದವರುಕೋಟಿ ಚನ್ನಯ್ಯ ಚಂದುಗಿಡಿಯ ಕುತಂತ್ರಕ್ಕೆ ಬಲಿಯಾಗಿಬಂಧಿತರಾದವರುಎಣ್ಮೂರಿನ ದೇವಬಲ್ಲಾಳನಲಿ ಇರುವವರುಕೋಟಿ ಚನ್ನಯ್ಯ ಪಂಜದ ಗಡಿಯಲ್ಲಿ ವಾಸಸ್ಥಳವನುಮಾಡಿಕೊಂಡರೇಕೆಸುಂಕದ ಕಟ್ಟೆಯ ಜೋಯಿಸರ ಕೇಳಿದವರುಕೋಟಿ ಚನ್ನಯ್ಯ ಪಡುಮಲೆಯ ಬಲ್ಲಾಳರ ಆಕ್ರಮಣಕೆತುತ್ತಾದವರುಹೋರಾಡುತ್ತ ವೀರಮರಣ ಅಪ್ಪಿದವರುಕೋಟಿಚನ್ನಯ್ಯ ಜನಪರ ಕಾರ್ಯದಿಂದಲೆ ದೈವತ್ವವನುಏರಿದವರಿವರುಅಭಿನವನ ಗಝಲಿನಲಿ ಮೆರೆದವರುಕೋಟಿ ಚನ್ನಯ್ಯ
ಎಂ. ಆರ್. ಅನಸೂಯ ಕವಿತೆ ಖಜಾನೆ
ಎಂ. ಆರ್. ಅನಸೂಯ ಕವಿತೆ ಖಜಾನೆ Read Post »
ಬದುಕ ಅರಳುವ ಹೊತ್ತಿನಲ್ಲಿ
ಬೇರುಗಳ ಕಿತ್ತಿ,ಒಳಗೊಳಗೆ ನಗುತ್ತಿದ್ದೀರಿ
ನಮಗರಿಲ್ಲವೆಂದು ನಮ್ಮ-
ನಮ್ಮ ಸಾವಿಗೆ ಸುಂಕ ಕೇಳಿದ್ದೀರಿ
ನಿರಂತರ ಕತ್ತಿ ಮಸೆದು
ರಕ್ತ ಸುರಿಸಿ
ಸಾಯೋಣ….
ಅಲ್ಲವೇ?!!
ವಿಷಾದವೊಂದು ಎದೆಯೊಳಗೆ Read Post »
ಕಾವ್ಯ ಸಂಗಾತಿ ನೆನಪಾದವಳು ಶಾಲಿನಿ ರುದ್ರಮುನಿ ಕನಸ ತೇರಲಿದಣಿದ ತಣಿದಮನದ ಹಾದಿಯಲಿಸಿಹಿಲೇಪನದಮುಗುಳ ಹೊತ್ತುಜೀವ ಭಾವದಬಾಳು ಸಮರ್ಪಿಸುತನಿಂತವಳು ನೆನಪಾದಳುಕನ್ನಡಿಯ ಮುಂದೆ…, ಅಲ್ಲಲ್ಲಿ ಹಸಿಗಾಯಮಾತು ಮೌನಗಳತರಪರಚಿದ ಗೀಚುಒಸರಿದರು ಒಸರದಂತಿಹರಕ್ತದ ಕಲೆಯ ಬಲೆನೆಲೆ ಬಲೆಗೆ ಬಾಲೆಹಸಿರುಣಿಸಿ ಮತ್ತೆನೀರುಡಿಸುತಿಹಹಾಡಿನ ಜಾಡಿನಲಿಹಾಡು ತಾನಾಗಿ ನಲಿದುನಿಂತವಳು ನೆನಪಾದಳುಕನ್ನಡಿಯ ಮುಂದೆ…, ಕೊಲ್ಮಿಂಚಿನ ಬಿಸಿಲಿಗೆಚಂದ್ರಿಕೆಯ ಚೆಲುವಿಗೆಕಾಣುವ ಸೊಬಗನುಇರುಳ ನರಳಿಗೆಹೊರಳಿ ಜಾವಕೆಕಾಣದಿಹ ಸೊಬಗನುಹಸಿರ ತೋರಣ ಮಾಡಿಮನೆ ಮನ ಬಾಗಿಲಿಗೆಸಿಂಗರಿಸಿ ಸಡಗರದಿಬಾಳದಾಟ ಕೂಟಕೆಸುಮ್ಮನೆ ಆರಾಧಿಸುತನಿಂತವಳು ನೆನಪಾದಳುಕನ್ನಡಿಯ ಮುಂದೆ…, ಅರಿವಿನ ಪಯಣದಲಿಗುರು ತಾನಾಗಿಹಳುಬೆಳಕಿನ ಜಾಡಿನಲಿಏನನೋ ಅರಸುವಳುಹರಿಯುವ ಅರಿವಿನಹಸಿವ ಒಡಲಿಳಿಸಿಭವದ ಬಂಧನಗಳಒದೊಂದೆ ಕಳಚಿಕದಳಿಯ ಬನದಲಿನಿಂತವಳು ನೆನಪಾದಳುಕನ್ನಡಿಯ ಮುಂದೆ…, ಒಳ ಹೊರಗಣಅರಿದಲ್ಲದೆ ಹರಿಯದುಬಾಳ ಬಯಲುಧೇನು ಮನದಲಿಧ್ಯಾನ ಛಲದ ಬದುಕುಒಲಿದ ಕಾಯದಲಿಗೆಲಿದ ಮನದಲಿಅವನ ಅರಸುತಲಿಹಸಿರು ಗಿರಿ ವನದ ಮಧ್ಯೆನಿಂತವಳು ನೆನಪಾದಳುಕನ್ನಡಿಯ ಮುಂದೆ…
ಕತೆಯ ಕೊನೆ ಸರ್ರನೆ ಒಳ ಸೇರಿನಿಧಾನವಾಗಿ ಸಾಗಿಹುದುಗಿ, ತೆವಳ ಬಯಸುವಕೆಲವರನು ಹಂಗಿಸಿ, ಭಂಜಿಸಿಮೊಲದೊಡನೆ ಓಡಲು ಬಿಟ್ಟು;ಆ ಚುರುಕು, ಆ ವೇಗ, ಆ ಬಿಳುಪು,ಆ ಸೊಬಗು ಇಲ್ಲವೆಂದಂದರೂಅವರಿಗೆ ಪರವಾಗಿಲ್ಲ ! ಬೇಸರವಿಲ್ಲ !ಕತೆಯ ಕೊನೆಗೆ ಗೆಲುವಿನ ಗೆರೆಮುಟ್ಟಿದವರಾರೆಂದು ಎಲ್ಲರಿಗೂಗೊತ್ತಿದೆಯಲ್ಲ. ***************** ಬೇರು- ಚಿಗುರು ಹಿತ್ತಲು- ಅಂಗಳ ಒಂದು ಹದವಾದ ಮಳೆಗೆಕಾದಿದ್ದ ಹೂಬಳ್ಳಿ ; ಚಿಗುರಿಹೂ ಅರಳಿಸಿ, ದುಂಬಿ ಆಹ್ವಾನಕೆಸುವಾಸನೆ ಬೀರಲು ಮೆಲುಗಾಳಿಗೆಕಾದಿರುವಾಗ…. ಚಿವುಟಿದರುಅವರಿವರೆನ್ನದ, ಪರಿಚಿತಪರಿಚಿತರು!!ಘಾಸಿಗೊಂಡ ಬಳ್ಳಿ ತಬ್ಬಿ ಸಂತೈಸಿತುಅಪ್ಪಿಕೊಂಡ ಗಿಡ; ಅಭಯ ನೀಡುತ್ತಿತ್ತು ಕಾಣದೊಳಗುಳಿದ ಬೇರು… **************** ಹಿಂಬಾಗಿಲ ಮುಚ್ಚಿಮುಂಬಾಗಿಲ ಹೊರಗೆಅಡಿಯಿಡುವ ಮುನ್ನನಡುಮನೆಯಲ್ಲಿ ನಿಂತ ಮೇಲೆಹಿತ್ತಲ ಬೇರನು ಬೆದಕುವಆಸೆ ಬಿಡಬೇಕು…ಅಂಗಳದ ಮಲ್ಲಿಗೆಗೆಮುತ್ತಿಟ್ಟ ಚಿಟ್ಟೆಆಗಸಕೆ ಹಾರಿದುದನೋಡಲು ಮುನ್ನಡೆಯ ಬೇಕು ವಸುಂಧರಾ ಕದಲೂರು.
ವಸುಂಧರಾ ಕದಲೂರು ಕವಿತೆ ಖಜಾನೆ Read Post »
You cannot copy content of this page