ಬುದ್ಧ ಮತ್ತು ಗಾಂಧಿ
ಯಾರು ಹೇಳಿದರೋ
ಮೀಡಿಯಾ ಮೂಢರಿಗೆ
ಗಡಿಗಳಾಚೆ ಮನುಷ್ಯರೇ ಇಲ್ಲವೆಂದು
ಅರಚುತ್ತಲೇ ಇದ್ದಾರೆ
ಗೋಡೆಗಳ ಕಟ್ಟಿ
ಯಾರು ಹೇಳಿದರೋ
ಮೀಡಿಯಾ ಮೂಢರಿಗೆ
ಗಡಿಗಳಾಚೆ ಮನುಷ್ಯರೇ ಇಲ್ಲವೆಂದು
ಅರಚುತ್ತಲೇ ಇದ್ದಾರೆ
ಗೋಡೆಗಳ ಕಟ್ಟಿ
ಕಾವ್ಯ ಸಂಗಾತಿ ಮಠದ ಬೆಕ್ಕಿಗೆ ಘಂಟೆ ಇಲ್ಲ ಹಾರೋಹಳ್ಳಿ ರವೀಂದ್ರ ಮಧ್ಯರಾತ್ರಿಹಾಸಿಗೆಯ ಮೇಲೆ ಪಕ್ಕದಲ್ಲೆಬೆಕ್ಕೊಂದು ಬಂದು ಮಲಗಿತುಎರಡು ಕೈ ಹಿಡಿಯಿತುದೇಹವ ಅದುಮಿತುರಾತ್ರಿಯೆಲ್ಲ ಶಬುದ ಬಾರಲೇ ಇಲ್ಲಹಾಸಿಗೆಯ ಮೇಲೆ ವೀರ್ಯಸ್ಕಲನದ ರುಜುವಿತ್ತು ಮಧ್ಯರಾತ್ರಿಕಣ್ಣುಮುಚ್ಚಿ, ಕಿವಿ ಹಿಡಿದುಹಾಲ್ಕೊಹಾಲ್ ಕುಡಿಯುತಿತ್ತುರಾತ್ರಿಯೆಲ್ಲಾ ಶಬುದ ಬಾರಲೇ ಇಲ್ಲಗ್ಲಾಸಿನ ಮೇಲೆ ಬೆರಳುಗಳ ರುಜುವಿತ್ತು ಮಧ್ಯರಾತ್ರಿನಾಲಿಗೆಯ ಚಪಲಮಾಂಸ ತಿನ್ನುತಲಿತ್ತುರಾತ್ರಿಯೆಲ್ಲ ಮೂಳೆ ಕಡಿದ ಶಬುದ ಬಾರಲೇ ಇಲ್ಲಕಾವಿ ಬಟ್ಟೆಯ ಮೇಲೆ ತಿಂದ ಬಾಯಿ, ಕೈ, ವರೆಸಿದ ರುಜುವಿತ್ತು ಮಧ್ಯರಾತ್ರಿಹಣದ ಪೆಟ್ಟಿಗೆಗಳುಓಡಿ ಬಂದವುತೆಗೆದು ಕೋಣೆಯಲ್ಲಿಡುತ್ತಿದ್ದರುರಾತ್ರಿಯೆಲ್ಲಾ ಬಾಗಿಲು ತೆಗೆದ ಶಬುದ ಬಾರಲೇ ಇಲ್ಲಖಜಾನೆಯ ಕೀ ಮೇಲೆ ಹಸ್ತಾಂತತರದ ರುಜುವಿತ್ತು ಕಾವಿಯೂ ಕಾಣಲಿಲ್ಲರುಜುಗಳು ನಾಪತ್ತೆಯಾಗಿದ್ದವೂನಡುರಾತ್ರಿ ಎಲ್ಲವನ್ನೂ ನುಂಗಿ ಹಾಕಿತ್ತುಮಹಜೂರು ಮಾಡಲು ಶಬುದವು ಇರಲಿಲ್ಲಯಾಕೆಂದರೆಮಠದ ಬೆಕ್ಕಿಗೆ ಘಂಟೆ ಇಲ್ಲ………….
ಮಠದ ಬೆಕ್ಕಿಗೆ ಘಂಟೆ ಇಲ್ಲ Read Post »
ಚೈತ್ರಾ ಶಿವಯೋಗಿಮಠ ಕವಿತೆ ಖಜಾನೆ
ಚೈತ್ರಾ ಶಿವಯೋಗಿಮಠ ಕವಿತೆ ಖಜಾನೆ Read Post »
ಡಾ. ಅರಕಲಗೂಡು ನೀಲಕಂಠ ಮೂರ್ತಿ ಕವಿತೆ ಖಜಾನೆ
ಡಾ. ಅರಕಲಗೂಡು ನೀಲಕಂಠ ಮೂರ್ತಿ ಕವಿತೆ ಖಜಾನೆ Read Post »
ಕಾವ್ಯ ಸಂಗಾತಿ ಹೇಗೆ ನೋವ ನಗಿಸುವುದು? ಲಕ್ಷ್ಮಿ ಕೆ ಬಿ ಹೇಗೆ ನೋವ ನುಂಗಿಮುಗಿಲಾಗುವುದು? ರೆಕ್ಕೆ ಮುರಿದ ಮೇಲೂಆಗಸಕ್ಕೇರುವ ಹಕ್ಕಿಯಂತೆ ಮುರಿದ ಕಾಲಲ್ಲೇತೆವಳಿ ನಡೆವ ಇರುವೆಯಂತೆ ಹೇಗೆ ನೋವ ನಗಿಸಿಮಗುವಾಗುವುದು? ಕಾರ್ಮೋಡದ ನಡುವೆಯೂಬೆಳಕ ತೂರಿಬಿಡುವ ರವಿಯಂತೆ ದಾರಿ ಕಾಣದಿದ್ದರೂಸಾಗರ ಸೇರುವ ನದಿಯಂತೆ ಮುಳ್ಳುಗಳ ಒಡಲಾಳದಲ್ಲೂನಗುವ ಹೂವಿನಂತೆ ಹೇಗೆ ನೋವ ಮರೆತುಬಾಳ ಮುನ್ನಡೆಸುವುದು? ಸಾವ ಮಸಣದಲ್ಲೂನಗುವ ಹೂ ಹೃದಯದಂತೆ
ಹೇಗೆ ನೋವ ನಗಿಸುವುದು? Read Post »
ಪ್ರೋ ವಿಜಯಲಕ್ಷ್ಮಿ ಪುಟ್ಟಿ ಕವಿತೆಗಳು
ಪ್ರೋ ವಿಜಯಲಕ್ಷ್ಮಿ ಪುಟ್ಟಿ ಕವಿತೆ ಖಜಾನೆ Read Post »
ಗೋನವಾರ ಕಿಶನ್ ರಾವ್ ಕವಿತೆಗಳು
ಗೋನವಾರ ಕಿಶನ್ ರಾವ್ ಕವಿತೆ ಖಜಾನೆ Read Post »
ವಿಜಯಶ್ರೀಹಾಲಾಡಿ ಕವಿತೆ ಖಜಾನೆ
ವಿಜಯಶ್ರೀಹಾಲಾಡಿ ಕವಿತೆ ಖಜಾನೆ Read Post »
ಡಾ. ಅಜಿತ್ ಹರೀಶಿಕವಿತೆ ಖಜಾನೆ
ಡಾ. ಅಜಿತ್ ಹರೀಶಿಕವಿತೆ ಖಜಾನೆ Read Post »
You cannot copy content of this page