ಲೇಖನಿ
ಕಾವ್ಯ ಸಂಗಾತಿ ಲೇಖನಿ ಅನಿತಾ ಸಿಕ್ಕಿತೊಂದು ಜಾದೂ ಲೇಖನಿಹಣೆಬರಹ ಅಳಿಸಿ, ಮತ್ತೊಮ್ಮೆ ಬರೆಯಬಹುದಿತ್ತು, ಆ ವಿಧಾತನ ದನಿ ಅಳುಬರಹ ಒರೆಸಿನೋವು, ನಲಿವಾಗಿಸಿ ಬದುಕುಬದಲಾಯಿಸಬೇಕೆಂದಿತುಆಕಾಂಕ್ಷೆಯ ತಾಸು! ಸಿರಿವಂತಿಕೆ, ಬಡತನದ್ವೇಷ, ಪ್ರೀತಿ, ಮೇಲು ಕೀಳುಕಣ್ಮುಂದೆ ಹಾದುಹೋಗುತ್ತಿತ್ತುಅಂತರಾಳದ ಕನಸು! ರವಿವರ್ಮನ ಕುಂಚದ ಬಣ್ಣತುಂಬಿ, ನವಿರಾದ ಎಳೆಗಳಿಗೆರಂಗುರಂಗಿನ ಹೊಸತನಮೂಡಿಸುವ ಹುಮ್ಮಸ್ಸು! ಅವೇನು ಕಠಿಣ ಕಾರ್ಯವಾಗಲಿಲ್ಲಜೀವ, ಜೀವಂತಿಕೆಯ ಒಳಗೆಮಾರ್ಪಾಟಾಗಿತ್ತು ಹಲವು ಮಜಲು! …. ಆಯಸ್ಸು ಮೆಟ್ಟಿಲೊಳಗೆ ಇಳಿಯಲಾಗದೆಸಾವಿನ ಕ್ಷಣ ಮುಂದೂಡಲಾಗದೆ…









