ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ ನೀಡಿದ್ದು ಸಾಲಲಿಲ್ಲ ಅಂತನಿತ್ಯ ಆಸೆಯ ಒಡ್ಡು ಒಡೆದೇವಿ ಅರಿಯದೆ ಉಳಿದಿದೆ ಜಗದಾಗ ಗುರಿಅಮಲಿನಲಿ ಯಾವ ಯತ್ತ ನಡೆದೇವಿ ಬದುಕು ಜಗದಾಗ ಬರಿ ನಾಲ್ಕು ದಿನ“ಪ್ರಕಾಶ” ಈ ನಿಜಾನೇ ಮರೆತೇವಿ

ಗಜಲ್ Read Post »

ಕಾವ್ಯಯಾನ

ಕನ್ನಡಿಯ ಅಮಾಯಕತೆ

ಕಾವ್ಯಯಾನ ಕನ್ನಡಿಯ ಅಮಾಯಕತೆ ಅಶೋಕ ಹೊಸಮನಿ ಹೀರಬೇಕಿತ್ತು ಈ ಮೊಗವನ್ನಾದರೂನಗುವ ಪರದೆಯ ಚೂರಿಯನ್ನಾದರೂ ಕಲಿಸಬೇಕಿತ್ತು ಮುಖಗಳ ಹೂಳಲುಈ ನೇತ್ರಗಳಿಗಾದರೂ ಒಡೆಯಬೇಕಿತ್ತು ಈ ಮಡಿಕೆಯದಾರಿಗಳಿಗಾದರೂ ಆಲಿಸಬೇಕಿತ್ತು ಗಾಯಗಳಅಣುಕು ಗೋಷ್ಠಿಗಳಾದರೂ ಸಾಕಿತ್ತು ಚಂದಿರನ ನಗುಹೃದಯದ ಕಿರು ಬೆರಳಿಗಾದರೂ ನೀನಾಗಬೇಕಿತ್ತುಹಸ್ತಗನ್ನಡಿಯ ನಕ್ಷತ್ರವಾದರೂ ನುಡಿಬೇಕಿತ್ತು ಕನ್ನಡಿಯ ಅಮಾಯಕತೆಯನ್ನ ನೆತ್ತರಾದರೂ

ಕನ್ನಡಿಯ ಅಮಾಯಕತೆ Read Post »

You cannot copy content of this page

Scroll to Top