ಬೆಳಕಿನ ಪರಿಮಳ
ಆತ್ಮಬಲದ ಬೆಳಕು
ನನ್ನ ಮನೆಮನದಂಗಳದಲ್ಲಿ
ನಿತ್ಯ ದೀಪಾವಳಿ….!!
ಕಾವ್ಯ ಸಂಗಾತಿ ಜೇನು ನುಡಿ ಶ್ರೀನಿವಾಸ ಜಾಲವಾದಿ ಜೇನು ನುಡಿಯಾ ಒಡತಿ ನಮ್ಮತಾಯಿ ನಾಡದೇವಿ ಕನ್ನಡಾಂಬೆ ! ಜಗದ ಸುಂದರ ನುಡಿಯು ಕನ್ನಡಚಂದ್ರನ ಬೆಳದಿಂಗಳ ಕಾಂತಿಯಿದಕೆನಗುವ ಸಿರಿಮೊಗವೀ ಚೆನ್ನುಡಿಯುತಾಯಿ ಮೊಗವ ಸಿರಿ ಈ ಹೊನ್ನುಡಿ! ಕಾವ್ಯ ಗದ್ಯ ಕಥೆ ನೀಳ್ಗತೆ ಜಡೆಯುಹಣೆ ಬೊಟ್ಟೇ ಇವಳ ಹನಿಗವನವುಬೆಳ್ಳನೆ ದಂತಪಂಕ್ತಿಯೇ ನಾಟ್ಯಶಾಸ್ತ್ರಅವಳ ಸುಂದರ ನಗೆ ಮಹಾಕಾವ್ಯ ! ಸರ್ವ ಜನಾಂಗದ ಶಾಂತಿ ಮಂತ್ರದಸಾಮರಸ್ಯದ ನಡೆಯ ಭುವನೇಶ್ವರಿಜೀವಜಲ ರಾಶಿಗಳ ಕಾಯ್ವ ದೇವಿನೀನೇ ನಮ್ಮ ನಿಜ ತಾಯಿ ಎಂದಿಗೂ ಕನ್ನಡವೇ ಹೊನ್ನುಡಿ ಕನ್ನಡವೇ ಸತ್ಯಕನ್ನಡವೇ ಚೆನ್ನುಡಿ ಕನ್ನಡಾಮೃತವು
ದಾಸ್ಯದ ನೊಗದ ಹೆಗಲೇ
ಸುರಿಯದಿರು ನೆತ್ತರು ಕಡು ಕರಂಡಿಕೆಯೊಳು
ಬಿತ್ತಿ ಬಿಡು ನಕಾಶೆಯೊಳು ಕೊಪ್ಪಡರಿಹ ಕರುಳು
ಬಿತ್ತಿ ಬಿಡು ನಕಾಶೆಯೊಳು Read Post »
ಇರಲು ಹಾಗೆ…. ಸಾಗಲು ಹೀಗೆ…
ಎಲ್ಲ ಒಪ್ಪಿಕೊಂಡ ಪೀಳಿಗೆ
ಎಂದಿಗೂ ಇರುವುದು ಇರುವ ಹಾಗೆ
ಸತ್ಯ ಒಸರಿದ ಕಣ್ಣೀರು Read Post »
ಕಳಚಿಕೊ ಬಡಿವಾರದ ಬಾಳ್ವೆ
ಗಟ್ಟಿಗೊಳಿಸಿಕೊ ಮನವ
ಕಳಚಿಕೊ ಬಡಿವಾರದ ಬಾಳ್ವೆ Read Post »
ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ ನೀಡಿದ್ದು ಸಾಲಲಿಲ್ಲ ಅಂತನಿತ್ಯ ಆಸೆಯ ಒಡ್ಡು ಒಡೆದೇವಿ ಅರಿಯದೆ ಉಳಿದಿದೆ ಜಗದಾಗ ಗುರಿಅಮಲಿನಲಿ ಯಾವ ಯತ್ತ ನಡೆದೇವಿ ಬದುಕು ಜಗದಾಗ ಬರಿ ನಾಲ್ಕು ದಿನ“ಪ್ರಕಾಶ” ಈ ನಿಜಾನೇ ಮರೆತೇವಿ
You cannot copy content of this page