ವಾಂಛಲ್ಯ
ಉತ್ಕಟದ ವಾಂಛಲ್ಯವು
ತಾಳಮೇಳವಿಲ್ಲದೆ,ಏರುತ್ತಿದೆ
ಕದಿರಲ್ಲಿ ಬಿಂಬ ಪ್ರಜ್ವಲಿಸಿ
ಧಾವಂತದಲಿ ಧಾವಿಸಿದೆ…!!
ಕವಿತೆ ನಿನ್ನೊಡನಾಟ ರೇಷ್ಮಾ ಕಂದಕೂರ ಅದೇಕೋ ನಿನ್ನದೇ ಧ್ಯಾನಹಗಲಿರುಳಿನ ಪರಿವೆಯಿಲ್ಲದೇಹಪಹಪಿಸಿದೆ ನಿನ್ನೊಡನಾಟಕೆಸಜ್ಜಾಗಿದೆ ಇಂದು ನಾಳೆಗಳ ಮೋಹಿಸಿ. ಹಂಬಲಕೆ ಮೀರಿದ ಮೇರೆಸಡಗರಕೆ ಕರಾವಳಿಸರಿದ ಘಳಿಗೆ ಶೂನ್ಯತೆಯ ಬಡಿವಾರತಳಮಳಕೆ ಆಕ್ರಂದನ ಭುಗಿಲೆದ್ದಿದೆ. ನೆಪಥ್ಯಕೆ ಸರಿದರೆಅಪಥ್ಯದ ಗಂಟುಸತ್ಯಾಸತ್ಯದ ಬ್ರಹ್ಮಗಂಟುಕಳವಳಕಾರಿ ಉಂಟು. ಮುಗುಳು ನಗೆಯ ಚೆಲುವುವಿಸ್ಮಯ ಲೋಕದ ತಾಣಭ್ರಮೆಗೂ ವಾಸಾತವಕೂ ತಾಕಲಾಟಅವಿಸ್ಮರಣೀಯ ಒಡನಾಟದ ಹರವು.
ದೇವರ ನೆನೆದು ಕಾಲಕಳೆಯುತ
ಹಲುಬುವ ಕ್ಷಣ ಅಬ್ಬಬ್ಬಾ
ನರಕಯಾತನೆಗೊಂದು ಹಬ್ಬ….
ಕನ್ಯತ್ವಪೊರೆ ಕಳಿಚಿದಾಗ.. Read Post »
ಧರೆತುಂಬಿ ಹರಿವ ಝರಿ ತೊರೆ
ಹಳ್ಳಗಳಂತೆ ಕಣ್ಮನ ಸೆಳೆದು
ವಿಹಂಗಮ ನೋಟ ಸೃಷ್ಟಿಸುವ
ಹರೆಯದ ತರುಣಿಯಂತೆ
ನೀ ಸಂಪದ್ಭರಿತವಾಗಿರಬೇಕು…
You cannot copy content of this page