ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
jugal
ಕಾವ್ಯಯಾನ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

Read Post »

ಕಾವ್ಯಯಾನ

ಮರಣದ ಪರ್ವ

ಕವಿತೆ ಮರಣದ ಪರ್ವ ರೇಶ್ಮಾಗುಳೇದಗುಡ್ಡಾಕರ್ ಮರಣದ ಹಬ್ಬವಿದುಸಾವಿನ ಸರಣಿಯಿದುಹಿರಿಯ-ಕಿರಿಯ ಭೇದವಿಲ್ಲಕ್ಷಣಮಾತ್ರವು ಸಮಯವಿಲ್ಲಹಾರುವುದು ಪ್ರಾಣ ಪಕ್ಷಿದಿನ ,ಮುಹೂರ್ತ ನೋಡುವದಿಲ್ಲ..!!ಪಂಚಾಂಗದ ಹಂಗಿಲ್ಲ..!! ಬ್ಯಾನಿ ಎನೆಂದು ತಿಳಿಯುವುದಿಲ್ಲನಗುನಗತ್ತಲೇ ಬಾರದ ಲೋಕಕ್ಕೆ ತೆರಳುವರಲ್ಲಈಗ ಇದ್ದವರು ನಾ ಮುಂದೆ ತಾ ಮುಂದೆ ಎನ್ನುವಂತೆಸಾಗುತಿಹರಲ್ಲ….ಮರಣ ಮೃದಂಗ ಮೊಳಗಿದೆಯಲ್ಲಾ ಎತ್ತಿ ಆಡಿಸಿದ ಕೈ ಹಿಡಿದುನಡೆಸಿ ನಡೆನುಡಿಯ ತಿದ್ದಿದದಾತಸೆರಗಿನಲಿ ಕಾಪಿಟ್ಟು ಎದೆಯುಸಿರಲಿತಂಪಿಟ್ಟ ಅವ್ವ ,ಹೆಗಲ ಮೇಲೆ ಹೊತ್ತು ಊರೆಲ್ಲಾತಿರುಗಾಡಿದ ಅಣ್ಣಾ ಹೀಗೆಸಾಗುವದು ಮರಣದರಮನೆಯಸೇರಿದವರ ಪಟ್ಟಿ ….ನೆನದಷ್ಟು ನೆನಪುಗಳುಹೃದಯವ ತೋಯ್ಸವು…..ಕಾಣದ ಜೀವಿಗೆ ಹರಿದ ಬದುಕುಕಾಲನ ಕೈ ತುತ್ತಿಗೆ ಹಂಬಲಿಸುತಿದೆ ….!! ಗಾಯಗಳು ಮಾಗುವ ಮುನ್ನಬರೆ ಮತ್ತೆ ಮತ್ತೆ ಬೀಳುತಿದೆ.ಹಾಲುಗಲ್ಲದ ಕೆನ್ನೆ ಮಾಸುವ ಮುನ್ನವೇಮಣ್ಣಾಗುತಿದೆ…….!!!!ಹೇ…ಬದುಕೇ ನೀ ಎಷ್ಟುನಿಗೂಢ ….ಬರಿದಾಗಿದೆ ಮನೆಮನಉಳಿಯುವವೇ ಜನಮನ ….ಜನ ಮನ.. *********************

ಮರಣದ ಪರ್ವ Read Post »

You cannot copy content of this page

Scroll to Top