ಈಗವಳು ಮಲಗಿದ್ದಾಳೆ
ಕಿವಿ, ಕರುಳುಗಳನ್ನು ಕೊಯ್ದರೂ
ಮತ್ತೆ ಜೋಡಿಸಿ, ಜೀವ ಬಿಗಿ ಹಿಡಿದವಳು
ಒಂದು ಯುಗದ ಅಂತ್ಯದಂತೆ
ಈಗ ತಣ್ಣಗೆ ಮಣ್ಣಲ್ಲಿ ಮಲಗಿದ್ದಾಳೆ
ಕಿವಿ, ಕರುಳುಗಳನ್ನು ಕೊಯ್ದರೂ
ಮತ್ತೆ ಜೋಡಿಸಿ, ಜೀವ ಬಿಗಿ ಹಿಡಿದವಳು
ಒಂದು ಯುಗದ ಅಂತ್ಯದಂತೆ
ಈಗ ತಣ್ಣಗೆ ಮಣ್ಣಲ್ಲಿ ಮಲಗಿದ್ದಾಳೆ
ವಿಶ್ವನಾಥ ಎನ್. ನೇರಳಕಟ್ಟೆ
ಮತ್ತೆ ಹೊಸ್ತಿಲು ದಾಟಿ
ಮತ್ತೆ ಮೈಕ್ ಮುಂದೆ ನಿಂತಾಗ
ಮತ್ತದೇ ಅವನು; ಮತ್ತದೇ ಮಾತು
ಹೊಸ್ತಿಲಿನ ಹೊರಗೆ ಮತ್ತು ಒಳಗೆ Read Post »
ರೈತಗಜಲ್ ಹಸಿರುಸಿರಿನ ಸಿರಿ ನೀನು ಧರಣಿ ಮೇಲೆ ದಯೆಬಾರದೆ ಮಳೆರಾಯಾಹರಸುವ ಹೆಸರೇ ನೀರು ಸುರಿಯುತ್ತ ಇಳೆಯ ಬೆರೆಯಬಾರದೆ ಮಳೆರಾಯಾ ನೇಗಿಲು ಕಾಯಕವಿಲ್ಲದೆ ಕುಳಿತಿದೆ ಸುಣ್ಣವಿರದ ಗೋಡೆಯನ್ನು ಅಂಟಿಕೊಂಡುರೈತನ ಹೊಲ ಉಳುವ ಜೋಡೆತ್ತನ್ನಾದರೂ ಬದುಕಿಸಬಾರದೆ ಮಳೆರಾಯಾ ಅಟ್ಟ ಬಿಟ್ಟು ಹಸಿದ ಹೊಟ್ಟೆ ಸೇರಿವೆ ಬೀಜಕ್ಕಿಟ್ಟ ಕಾಳೆಂಬುದನ್ನೂ ಮರೆತುಗುಟ್ಟಾಗುಳಿಯದ ಸಾಲಕ್ಕಾದರೂ ಬಡ್ಡಿಯಾಗಬಾರದೆ ಮಳೆರಾಯಾ ಮಣ್ಣ ಮಕ್ಕಳೆಲ್ಲ ನೊಂದು ಬೆಂದು ಕಣ್ಣೀರು ಹಾಕುತ್ತಿಹರುನಿನ್ನಿರುವಿಕೆಯ ಸಣ್ಣ ಸುಳಿವೊಂದು ತೋರಬಾರದೆ ಮಳೆರಾಯಾ ಬವಣೆಗೆಲ್ಲ ಪ್ರೀತಿಯುಣಿಸಿ ಧರೆಯೊಡಲಿಗೆ ವರವಾಗಿ ಬಾಸಕಲಕ್ಕಾಧಾರವೇ ಜಲವೆನ್ನುವ ‘ಸರೋಜ’ಳ ಮನವಿ ಸ್ವೀಕರಿಸಬಾರದೆ ಮಳೆರಾಯಾ *************************************** ಸರೋಜಾ ಶ್ರೀಕಾಂತ ಅಮಾತಿ
You cannot copy content of this page