ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..

ತಾಯೇ,
ಎದೆಗೆ ತಟ್ಟಿದ ನೋವ
ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು
ನಿಜದ ಕೆಂಡವ ಉಡಿಯೊಳಗಲ್ಲಲ್ಲ
ಅಂಗೈಯೊಳಗಿಟ್ಟುಕೊಂಡು ಉಸಿರಾಡು

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ.. Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರತ್ನರಾಯಮಲ್ಲ ಅಳಬೇಕು ಎಂದಾಗಲೆಲ್ಲ ಕನ್ನಡಿಯ ಮುಂದೆ ನಿಲ್ಲುವೆನಗಬೇಕು ಅನಿಸಿದಾಗಲೆಲ್ಲ ಸಮಾಧಿಯ ಮುಂದೆ ನಿಲ್ಲುವೆ ಎಲ್ಲರೂ ಬೇಕೆನಿಸಿದಾಗಲೆ ಯಾರೂ ಬೇಡವೆನಿಸುತ್ತಾರೆಶಾಂತಿ ಬಯಸಿದಾಗಲೆಲ್ಲ ಮಸಂಟಿಗೆಯ ಮುಂದೆ ನಿಲ್ಲುವೆ ಬದುಕು ಆಟವಾಡುತಿದೆ ಹೆಜ್ಜೆ ಹೆಜ್ಜೆಗೂ ನನ್ನ ಜೊತೆಯಲ್ಲಿಬಾಳು ಬೇಡವೆನಿಸಿದಾಗಲೆಲ್ಲ ಗೋರಿಯ ಮುಂದೆ ನಿಲ್ಲುವೆ ಉಸಿರಾಡಲು ನನ್ನ ಗಾಳಿಗಾಗಿ ನಾನು ಹುಡುಕುತಿರುವೆ ಇಲ್ಲಿಪ್ರೀತಿ ಬೇಕೆನಿಸಿದಾಗಲೆಲ್ಲ ನಿನ್ನ ಮನೆಯ ಮುಂದೆ ನಿಲ್ಲುವೆ ಜೀವನವು ತೂಗುಯ್ಯಾಲೆಯಲ್ಲಿ ಕಣ್ಣಾಮುಚ್ಚಾಲೆ ಆಡುತಿದೆಸಾಯಬೇಕು ಎನಿಸಿದಾಗಲೆಲ್ಲ ‘ಮಲ್ಲಿ’ಯ ಮುಂದೆ ನಿಲ್ಲುವೆ ************************************

ಗಜಲ್ Read Post »

You cannot copy content of this page

Scroll to Top