ಹೆಮ್ಮರ
ಭಾವಗಳ ಬದಲಾವಣೆ
ಕಾರಣಗಳ ಅರಿಯುತ್ತ
ಕಾವ್ಯಯಾನ ಅವನೆ ಕರ್ತ ಬಾಲಸುಬ್ರಹ್ಮಣ್ಯಂ ಮೂಗನ ಮುಂದೆ ಮೂಗು ಕೆರೆಯ ಬೇಡಕಿವುಡನ ಮುಂದೆ ತುಟಿಗಳ ಆಡಿಸ ಬೇಡಕುರುಡನ ಮುಂದೆ ವರ್ಣನೆ ಮಾಡ ಬೇಡನಗುವವರ ಮುಂದೆ ಎಡವಿ ಬೀಳ ಬೇಡ ಈರ್ಶೆ ಪಡುವವರ ಮುಂದೆ ತಲೆ ಎತ್ತಿ ನಡೆಸತ್ಯ ನುಡಿಯುವರ ಮುಂದೆ ಶಿರಬಾಗಿ ನಡೆಆತ್ಮೀಯರೊಡನೆ ಕೈ ಜೋಡಿಸುತ್ತಾ ನಡೆಯಶಸ್ಸು ಗಳಿಸಿದವರ ಜಾಡಿನಲ್ಲಿಯೇ ನಡೆ ನೀ ನಡೆವ ಹಾದಿಯಲ್ಲಿ ನಗೆ ಹೂವು ಅರಳಲಿನೀನಿರುವೆಡೆ ಸಂತಸದ ಕಾರಂಜಿ ಚಿಮ್ಮುತಿರಲಿನಿನ್ನ ಬಳಿ ಸಂತಸ ಸಡಗರ ಹರಿದು ಬರುತಿರಲಿನಿನ್ನ ನಡೆ ನುಡಿ ಎಲ್ಲರನು ಆಕರ್ಶಿಸುವಂತಿರಲಿ*************************
ಯಾರನ್ನೇಕೆ ದ್ವೇಷಿಸಬೇಕು,ಯಾರನ್ನೇಕೆ ದೂಷಿಸಬೇಕು ಈ ವಿಧಿಯಾಟಕೆ
ನನಗಿಲ್ಲದ ಭಾಗ್ಯಕ್ಕಾಗಿ ತಡಕಾಡುತ್ತೇನೆ ನನಗೇ ಗೊತ್ತಿಲ್ಲದಂತೆ
ಶಶಿಕಾಂತೆಯವರ ಎರಡು ಗಜಲ್ Read Post »
ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ
You cannot copy content of this page