ಹೀಗೆ
ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ , ಹುಟ್ಟಿದ ಕೋಣೆತೋರಿಸಲು ತವರಿಗೆಮತ್ತೆ ಹುಟ್ಟಿ ಬೆಳೆದ ಮನೆಯನೇನೋಡುವ ಮತ್ತೆ ಮತ್ತೆ ನೋಡುವಕಹಿ ಚಪಲ, ಮನೆ-ಮನವ ಮುರಿದಿರುವಕ್ರೂರ ಜಗದ ಈ ಕೆಟ್ಟಗಂಡುಗಳ ಸಂತೆ ನಿರ್ಭಯದ ಅಂಗಡಿಯಲಿಸಾವು ಕೊಳ್ಳುವ ಅ ದಂಡುಪಾಠ ಕಲಿಯದೆ ಮತ್ತೆಹತರಾಸ್!! ಕಲಿತದ್ದು ರಾವಣನಿಂದ ?ಕೀಚಕನಿಂದ ?ಅವರು ಮಣ್ಣಾದರೂಇವರು, ಗಲ್ಲಾ ದರೂ……… ಹೀಗಾದರೆ ? ಹೇಗೆ ? ತಡವಾಗಿ ಬಂದ ಉತ್ತರವಿರದಪ್ರಶ್ನೆ,! ಶೇಷ ಪ್ರಶ್ನೆ ?? *****************************************************









