ಹಾಯ್ಕುಗಳು
ಹಾಯ್ಕುಗಳು ಜಯಶ್ರೀ ಭ.ಭಂಡಾರಿ ಬಂದರೆ ನೀನುಬಾಳಿಗೆ ಬೆಳಕಾಗಿಬಾಳುವೆನು ನಾ. ದೂರಾಗಿ ಹೋದೆ.ನಡುನೀರಲಿ ಬಿಟ್ಟು.ಪ್ರಿಯತಮೆಯ. ಅಲೆಗಳಲ್ಲಿಸಾಗರದಿ ನಲಿವುತೀರದ ಮೋಹ. ಕಾಡಬೇಡ ನೀಈ ಹೃದಯ ನಿನ್ನದುತೋರು ಕರುಣೆ. ಮುಂಗಾರು ಮಳೆನಿಲ್ಲದೇ ಸುರಿತಿಹೆಕಾಡುತಿಹೆ ನೀ. ರಾಧೆಯ ನೋವುಕೊಳಲ ನಾದದಿಂದದೂರವಾಯಿತು. ಕೃಷ್ಣ ಸನಿಹಇದ್ದರೆ ಮರೆವಳುರಾಧೆ ತನ್ನ ತಾ ಗೋಪಾಲನಿಗೆಗೋಪಿಕೆಯರ ಆಟಯಮುನೆಯಲಿ ******************









