ಕಾವ್ಯಯಾನ
ಮಳೆ ಪದ್ಯಗಳು ಜಿ.ಲೋಕೇಶ ಮತ್ತೆ ಮತ್ತೆ ಮಳೆ ಹುಯ್ದುನೆನೆದ ನೆನಪು ತರಿಸಿದೆ ಹಾರಿಹೋದ ಕೊಡೆಯು ಕೂಡಕಣ್ಣು ಸನ್ನೆ ಮಾಡಿದೆ ಮೊದಲ ಭೇಟಿಗೆ ಮರದ ನೆಳಲುಮಳೆಯು ಗುಡುಗು ಜೊತೆಗೆ ಸಿಡಿಲು ಎದೆಯ ತಬ್ಬಿ ಭಯದಿ ಹಿಡಿತ ಬಿಗಿದುತಬ್ಬಲೇನು ಅಡ್ಡಿ ಯಾಕೋ ಬೆರಳು ತಡೆದು ತೋಯ್ದ ದೇಹ ತಣ್ಣನೆ ಬಿಸಿಯ ಫಲವುಇರದು ಜೀವ ಮೆಲ್ಲ ಮುರಿದುನಿಯಮವು ಕಾಲ ಹೊತ್ತ ತಬ್ಬಿದೆದೆಗೆ ಅನ್ಯ ನಾದಹುಯ್ದು ಮರೆತ ಮಳೆಗೆ ಒಂದು ಧನ್ಯವಾದ ಮತ್ತೆ ಬರಲಿ ಕ್ಷಣವು ಅವಕಾಶದಂತೆಮತ್ತೆ ತೊಯ್ದು ತೆಪ್ಪೆಯಾಗುವಂತೆ ****


