ಕಾವ್ಯಯಾನ
ವಿಭಿನ್ನ ರೇಶ್ಮಾ ಗುಳೇದಗುಡ್ಡಾಕರ್ ಕೋಟೆ ಕಟ್ಟುವೆ ಭಾವನೆಗಳ ನಡುವೆಎಂದವ ಹೆಣವಾಗಿ ಬಿದ್ದನುಒಡೆದ ಕನಸುಗಳ ಅವಶೇಗಳಮಧ್ಯೆ …. ಮಾನವತೆಯ ಹರಿಕಾರನೋಂದಮನಗಳ ಗುರಿಕಾರ ಎಂದುನಕಲಿ ಫೋಸು ಕೊಟ್ಟವನುಎಡಬಿಡದೆ ಭಾಷಣಗಳಸುರಿಮಳೆಗೈದವನು ಬಹಳ ದಿನಬಾಳಿಕೆ ಬರಲಿಲ್ಲ ಸತ್ಯಗಳ ಮುಂದೆ …. ಮಾತಿನಲ್ಲೆ ಬಂದೂಕು ಇಟ್ಟವನುಮುಗ್ದ ಮಂದಿಯ ಚಿತ್ತ ಕದಲಿದನುಅನಾಯಾಸವಾಗಿ ಗೆಲುವು ಪಡೆಯಲುನಿರಂತರವಾಗಿ ಹೆಣಗುತಿರುವನುಗುಂಪುಗಳ ನಡುವೆ …. ಹಿಡಿ ಮಣ್ಣಿಗೆ ಸಾರವ ಪರೀಕ್ಷಿಸುವವರುಬದುಕಿನ ಸಾರವ ಹೊತಿಟ್ಟುಮುಖವಾಡಗಳಿಗೆ ಬಣ್ಣ ಹಚ್ಚುವರು ಸರಳತೆಯೇ ಉಸಿರು ಎಂದುಆದರ್ಶಗಳೇ ಬದುಕು ಎಂದುಅಹಿಂಸೆಯೇ ದೇವರೆಂದವರುಇಂದು ಎಂದೆಂದು “ಮಹಾತ್ಮ “ನೇ ಅಗಿರುವರು …… *******









