ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ನಿಜಗುಣಿ ಎಸ್ ಕೆಂಗನಾಳ ಕವಿತೆ-ವಿಶ್ವಗುರು ಬಸವಣ್ಣ

ಜಾತಿ ಭೇದ ತೊರೆದೆ ಎಲ್ಲರೂ
ಆ ಶಿವನ ಮಕ್ಕಳೆಂದು
ಸಾರಿ ಸಾರಿ ಹೇಳಿರುವೆ
ನಿಜಗುಣಿ ಎಸ್ ಕೆಂಗನಾಳ

ನಿಜಗುಣಿ ಎಸ್ ಕೆಂಗನಾಳ ಕವಿತೆ-ವಿಶ್ವಗುರು ಬಸವಣ್ಣ Read Post »

ಕಾವ್ಯಯಾನ

ಪ್ರಮೋದ ಜೋಶಿಯವರ ಕವಿತೆ-ಧನ್ಯವೀ ಚೇತನಾ

ತಿಂಗಳುಗಳು ಕಳೆದರೇನು
ಅಂಗಳ ಬಿಡಲೇಬೇಕು
ಇನ್ನೊಬ್ಬರಿಗೆ ಬಿಟ್ಟು ಕೊಟ್ಟು
ನಮ್ಮತನ ಉಳಿಸಬೇಕು

ಪ್ರಮೋದ ಜೋಶಿಯವರ ಕವಿತೆ-ಧನ್ಯವೀ ಚೇತನಾ

ಪ್ರಮೋದ ಜೋಶಿಯವರ ಕವಿತೆ-ಧನ್ಯವೀ ಚೇತನಾ Read Post »

ಕಾವ್ಯಯಾನ

ಹನಿಬಿಂದು ಅವರ ಜಾಗೃತಿ ಗೀತೆ-ಮುಟ್ಟನು ಮೆಟ್ಟಿ ನಿಲ್ಲೋಣ

ಮುಟ್ಟದೆ ಇರಲು ಕಾರಣವಿಲ್ಲ
ವಿಜ್ಞಾನದ ಪುರಾವೆ ಇದಕ್ಕಿಲ್ಲ
ಕಬ್ಬಿಣದಂಶ ಕಡಿಮೆ ಆಗಲು
ದೇಹವು ಸುಸ್ತಿಗೆ ಜಾರುವುದಲ್ಲ//ಬನ್ನಿರಿ//

ಹನಿಬಿಂದು ಅವರ ಜಾಗೃತಿ ಗೀತೆ-ಮುಟ್ಟನು ಮೆಟ್ಟಿ ನಿಲ್ಲೋಣ

ಹನಿಬಿಂದು ಅವರ ಜಾಗೃತಿ ಗೀತೆ-ಮುಟ್ಟನು ಮೆಟ್ಟಿ ನಿಲ್ಲೋಣ Read Post »

ಕಾವ್ಯಯಾನ

ಮಾರುತೇಶ್ ಮೆದಿಕಿನಾಳ ಕವಿತೆ-ಮನಸ್ಸಿನ ಮಾಲೀಕನಾಗು

ಕಾವ್ಯ ಸಂಗಾತಿ ಮಾರುತೇಶ್ ಮೆದಿಕಿನಾಳ ಮನಸ್ಸಿನ ಮಾಲೀಕನಾಗು ಓ ಮನುಷ್ಯನೇ ನೀ ಮನಸ್ಸಿನ ಮಾಲೀಕನಾಗುಹಾಕದಿರು ನಾನಾ ತರತರದ ನಾಟಕದ ಸೋಗುವಿದ್ಯಾಬುದ್ದಿ ಸಿದ್ಧಿಸಿ ಸಾಧಿಸಿ ನೀತಿವಂತನಾಗುಸಂತ ಶರಣ ಗುರುಹಿರಿಯರಿಗೆ ಶಿರಬಾಗು! ಈ ಚಂಚಲ ಮನಸನು ಒಂದೆಡೆ ಹಿಡಿದು ನಿಲ್ಲಿಸುಇಚ್ಛೆಗಳಿಗೆ ಹುಚ್ಚೆದ್ದು ಕುಣಿಯದಂತೆ ರಮಿಸುತಡೆದು ತಾಳ್ಮೆಯಿಂದಿರಲು ರೂಢಿ ಮಾಡಿಸುಹದ್ದುಮೀರಿ ಮಾರು ಹೋಗದಂತೆ ಬುದ್ಧಿಕಲಿಸು! ದೇಹದ ಜೊತೆ ಮನಸ್ಸನ್ನು ಸೇರಿಸು ಕೂಡಿಸುಅಕ್ರಮ ಅವಗುಣಗಳ ಮೇಲೆ ಸವಾರಿ ಮಾಡಿಸುಕೆಟ್ಟಕೇಡು ಮೋಸ ವಂಚನೆಗಳ ಹೊಡೆದೋಡಿಸುಅತ್ತಿತ್ತ ಈ ಚಿತ್ತ ಓಡಾಡಬಾರದು ಹಿಡಿದು ಬಂಧಿಸು! ಪಶುಪಕ್ಷಿ ಪ್ರಾಣಿ ಪರಿಸರ ಪ್ರೀತಿಸಲಿ ಈ ಮನಸುಮನ ಕಾಣಲಿ ಸೊಗಸಾದ ದೇಶಭಕ್ತಿಯ ಕನಸುಎಲ್ಲರೊಳಗೊಂದಾಗಲಿ ಈ ಮನುಷ್ಯನ ಮನಸುಮನದ ಮಾಲೀಕನಾಗಲು ಮಾಡೋಣ ಧ್ಯಾನ ತಪಸ್ಸು! ಮಾರುತೇಶ್ ಮೆದಿಕಿನಾಳ

ಮಾರುತೇಶ್ ಮೆದಿಕಿನಾಳ ಕವಿತೆ-ಮನಸ್ಸಿನ ಮಾಲೀಕನಾಗು Read Post »

ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಮಾಯದ ಗಾಳಿ ಸೂಸಿ ದೇಹವನಾವರಿಸಿ ಮಂಪರಿಸಿತು
ಸಲ್ಲಾಪದ  ಸುಖ ನೀಡಿ ನೆಮ್ಮದಿ ಹೊಸಕಿ ಹಾಸಿಬಿಟ್ಟೆ ಪ್ಯಾರ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

You cannot copy content of this page

Scroll to Top