ನಿಜಗುಣಿ ಎಸ್ ಕೆಂಗನಾಳ ಕವಿತೆ-ವಿಶ್ವಗುರು ಬಸವಣ್ಣ
ಜಾತಿ ಭೇದ ತೊರೆದೆ ಎಲ್ಲರೂ
ಆ ಶಿವನ ಮಕ್ಕಳೆಂದು
ಸಾರಿ ಸಾರಿ ಹೇಳಿರುವೆ
ನಿಜಗುಣಿ ಎಸ್ ಕೆಂಗನಾಳ
ನಿಜಗುಣಿ ಎಸ್ ಕೆಂಗನಾಳ ಕವಿತೆ-ವಿಶ್ವಗುರು ಬಸವಣ್ಣ Read Post »
ಜಾತಿ ಭೇದ ತೊರೆದೆ ಎಲ್ಲರೂ
ಆ ಶಿವನ ಮಕ್ಕಳೆಂದು
ಸಾರಿ ಸಾರಿ ಹೇಳಿರುವೆ
ನಿಜಗುಣಿ ಎಸ್ ಕೆಂಗನಾಳ
ನಿಜಗುಣಿ ಎಸ್ ಕೆಂಗನಾಳ ಕವಿತೆ-ವಿಶ್ವಗುರು ಬಸವಣ್ಣ Read Post »
ಸತ್ಕರ್ಮ ಮಾಡು
ಮಣ್ಣು ಸೇರುವ ಮುನ್ನ
ಬಾಳಿದು ಅಲ್ಪ
ಮಧುಮಾಲತಿರುದ್ರೇಶ್
ಮಧುಮಾಲತಿರುದ್ರೇಶ್ ಅವರ ಹಾಯ್ಕುಗಳು Read Post »
ತಿಂಗಳುಗಳು ಕಳೆದರೇನು
ಅಂಗಳ ಬಿಡಲೇಬೇಕು
ಇನ್ನೊಬ್ಬರಿಗೆ ಬಿಟ್ಟು ಕೊಟ್ಟು
ನಮ್ಮತನ ಉಳಿಸಬೇಕು
ಪ್ರಮೋದ ಜೋಶಿಯವರ ಕವಿತೆ-ಧನ್ಯವೀ ಚೇತನಾ
ಪ್ರಮೋದ ಜೋಶಿಯವರ ಕವಿತೆ-ಧನ್ಯವೀ ಚೇತನಾ Read Post »
ಮುಟ್ಟದೆ ಇರಲು ಕಾರಣವಿಲ್ಲ
ವಿಜ್ಞಾನದ ಪುರಾವೆ ಇದಕ್ಕಿಲ್ಲ
ಕಬ್ಬಿಣದಂಶ ಕಡಿಮೆ ಆಗಲು
ದೇಹವು ಸುಸ್ತಿಗೆ ಜಾರುವುದಲ್ಲ//ಬನ್ನಿರಿ//
ಹನಿಬಿಂದು ಅವರ ಜಾಗೃತಿ ಗೀತೆ-ಮುಟ್ಟನು ಮೆಟ್ಟಿ ನಿಲ್ಲೋಣ
ಹನಿಬಿಂದು ಅವರ ಜಾಗೃತಿ ಗೀತೆ-ಮುಟ್ಟನು ಮೆಟ್ಟಿ ನಿಲ್ಲೋಣ Read Post »
ಮನದೊಳಗ್ಹೊರಗೂ
ಮೋಡ ಕವಿದ ಸ್ಥಿತಿ
ಕೃತಜ್ಞ ಕೋಲ್ಮಿಂಚಿಗೆ
ಅಂಜಿದ್ದಕ್ಕೆ ಅಪ್ಪುಗೆ
ಕಾವ್ಯ ಸಂಗಾತಿ
ವ್ಯಾಸ ಜೋಶಿ
ತನಗಗಳು
ವ್ಯಾಸ ಜೋಶಿಯವರ ತನಗಗಳು Read Post »
ಕಾವ್ಯ ಸಂಗಾತಿ
ಮಾಲಾ ಚೆಲುವನಹಳ್ಳಿ
ವಿವರ
ಮಾಲಾ ಚೆಲುವನಹಳ್ಳಿ ಕವಿತೆ-ವಿವರ Read Post »
ಕಾವ್ಯ ಸಂಗಾತಿ ಮಾರುತೇಶ್ ಮೆದಿಕಿನಾಳ ಮನಸ್ಸಿನ ಮಾಲೀಕನಾಗು ಓ ಮನುಷ್ಯನೇ ನೀ ಮನಸ್ಸಿನ ಮಾಲೀಕನಾಗುಹಾಕದಿರು ನಾನಾ ತರತರದ ನಾಟಕದ ಸೋಗುವಿದ್ಯಾಬುದ್ದಿ ಸಿದ್ಧಿಸಿ ಸಾಧಿಸಿ ನೀತಿವಂತನಾಗುಸಂತ ಶರಣ ಗುರುಹಿರಿಯರಿಗೆ ಶಿರಬಾಗು! ಈ ಚಂಚಲ ಮನಸನು ಒಂದೆಡೆ ಹಿಡಿದು ನಿಲ್ಲಿಸುಇಚ್ಛೆಗಳಿಗೆ ಹುಚ್ಚೆದ್ದು ಕುಣಿಯದಂತೆ ರಮಿಸುತಡೆದು ತಾಳ್ಮೆಯಿಂದಿರಲು ರೂಢಿ ಮಾಡಿಸುಹದ್ದುಮೀರಿ ಮಾರು ಹೋಗದಂತೆ ಬುದ್ಧಿಕಲಿಸು! ದೇಹದ ಜೊತೆ ಮನಸ್ಸನ್ನು ಸೇರಿಸು ಕೂಡಿಸುಅಕ್ರಮ ಅವಗುಣಗಳ ಮೇಲೆ ಸವಾರಿ ಮಾಡಿಸುಕೆಟ್ಟಕೇಡು ಮೋಸ ವಂಚನೆಗಳ ಹೊಡೆದೋಡಿಸುಅತ್ತಿತ್ತ ಈ ಚಿತ್ತ ಓಡಾಡಬಾರದು ಹಿಡಿದು ಬಂಧಿಸು! ಪಶುಪಕ್ಷಿ ಪ್ರಾಣಿ ಪರಿಸರ ಪ್ರೀತಿಸಲಿ ಈ ಮನಸುಮನ ಕಾಣಲಿ ಸೊಗಸಾದ ದೇಶಭಕ್ತಿಯ ಕನಸುಎಲ್ಲರೊಳಗೊಂದಾಗಲಿ ಈ ಮನುಷ್ಯನ ಮನಸುಮನದ ಮಾಲೀಕನಾಗಲು ಮಾಡೋಣ ಧ್ಯಾನ ತಪಸ್ಸು! ಮಾರುತೇಶ್ ಮೆದಿಕಿನಾಳ
ಮಾರುತೇಶ್ ಮೆದಿಕಿನಾಳ ಕವಿತೆ-ಮನಸ್ಸಿನ ಮಾಲೀಕನಾಗು Read Post »
ಕಾವ್ಯ ಸಂಗಾತಿ
ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಬಯಲು ಆಲಯ
ಡಾ ಶಶಿಕಾಂತ ಪಟ್ಟಣ ರಾಮದುರ್ಗ ಕವಿತೆ-ಬಯಲು ಆಲಯ Read Post »
ಕಾವ್ಯ ಸಂಗಾತಿ
ಮನ್ಸೂರ್ ಮೂಲ್ಕಿ
ಎಲ್ಲವೂ ಮಾಯಾ
ಮನ್ಸೂರ್ ಮೂಲ್ಕಿ ಕವಿತೆ-ಎಲ್ಲವೂ ಮಾಯಾ Read Post »
ಮಾಯದ ಗಾಳಿ ಸೂಸಿ ದೇಹವನಾವರಿಸಿ ಮಂಪರಿಸಿತು
ಸಲ್ಲಾಪದ ಸುಖ ನೀಡಿ ನೆಮ್ಮದಿ ಹೊಸಕಿ ಹಾಸಿಬಿಟ್ಟೆ ಪ್ಯಾರ್
ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್
ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »
You cannot copy content of this page