ಮತಿ ಮೀರಿದೊಡೆ
ಬಿದ್ದ ಪೂರ್ವಾಪರಕೆ ಜಗದೊಳಗೆ ಮದ್ದಿಲ್ಲ
ಸದ್ದೆಷ್ಟೇ ಆದರೂ ಹೊದ್ದವರು ಎದ್ದಿಲ್ಲ..
ಕಾಮನೆಯ ಕಡಲಿನ ಭೋರ್ಗರೆತ ನಿಲ್ಲಿಸಲಾಗದು ಎಂಬುದೇನೋ ಸರಿ
ಒಂಟಿಯಾಗಿ ಮನವ ಭಾವದಲೆಯಲೇ ತೇಲಾಡಿಸಿ ನೀ ತಪ್ಪುಮಾಡಿದೆ ಮಿತ್ರ
ಪುಟ್ಟ ಅರಿವಿರದ ಕಣ್ಣುಗಳ
ದೃಷ್ಟಿ ಈಗಲೂ ಒಮ್ಮೊಮ್ಮೆ
ಬಾಗಿಲಾಚೆ ಬೀದಿಗುಂಟ
ಮತ್ತು ಹೌದು
ಸಾಕಮ್ಮನದೂ ಆಗೀಗೊಮ್ಮೊಮ್ಮೆ
ಕಾವ್ಯಯಾನ ಪರಿಪೂರ್ಣತೆ ಪ್ರೊ ರಾಜನಂದಾ ಘಾರ್ಗಿ ಕಾಣಲಿಲ್ಲ ಮುಖದಲ್ಲಿಇಲ್ಲ ಹೆಸರಲಿ ಆಕಾರದಲ್ಲಿಪದವಿ ಪ್ರಶಸ್ತಿ ಗಳಲ್ಲಿಹುಡುಕುತ್ತಿರುವೆ ನಿನ್ನನ್ನು…ನೀ ಬರೆದ ಕವನಗಳಲ್ಲಿಓದುವ ಪುಸ್ತಕಗಳಲ್ಲಿತೊರುವ ಚಿಂತನೆಗಳಲ್ಲಿಬರೆಯುವ ಲೇಖನಗಳಲ್ಲಿನೀನಾಡುವ ಮಾತುಗಳಲ್ಲಿನೀಡುವ ವ್ಯಾಖ್ಯಾನಗಳಲ್ಲಿಬೇಟಿಮಾಡಿದ ತಾಣಗಳಲ್ಲಿನೋಡಿದ ನೋಟಗಳಲ್ಲಿಬೆಳೆಸಿದ ತೋಟಗಳಲ್ಲಿಅರಳಿದ ಹೂವು ಗಳಲ್ಲಿಹೂವು ಬೀರುವ ಸುಗಂಧದಲ್ಲಿಸ್ನೇಹಿತರ ಗುಂಪುಗಳಲ್ಲಿಅಭಿಮಾನಿಗಳ ಬಳಗದಲ್ಲಿನಿನ್ನ ಸುತ್ತುವರೆದ ಪರಿಸರದಲ್ಲಿಸಮಗ್ರತೆಯ ಪರಿಪೂರ್ಣತೆಯಲ್ಲಿ *******************************
ಡಾ. ಸದಾಶಿವ ದೊಡಮನಿಯವರ ಹೊಸ ಕವಿತೆಗಳು
-ಡಾ. ಸದಾಶಿವ ದೊಡಮನಿಯವರ ಹೊಸ ಕವಿತೆಗಳು Read Post »
You cannot copy content of this page