ಇಲ್ಲಿ
ಕವಿತೆ ಇಲ್ಲಿ ಮುತ್ತು ಬಳ್ಳಾ ಕಮತಪುರ ಇಲ್ಲಿ ರೋಗಕ್ಕೂಧರ್ಮದ ಟಚ್ ಕೊಡುತ್ತಾರೆಪ್ರಶ್ನೆಸುವಂತಿಲ್ಲ ಸುಮ್ಮನೆಜಾಗಟೆ ಹೊಡೆಯಬೇಕು.. ಆಸ್ಪತ್ರೆಗಳು ಉಳ್ಳವರಿಗೆ ಇಲ್ಲಿಎಲ್ಲವೂ ವಸಿಲಿ ಭಾಜಿಗೆ ಮನೆಹಾಕುತ್ತಾರೆ ಏಕೆ ಎಂದೂಪ್ರಶ್ನೆಸುವಂತಿಲ್ಲ..? ಇಲ್ಲಿ ಬೆಡ್ಗೂ ಬ್ರೇಡಗೂ ಪಾಲಿಹಚ್ಚಬೇಕು ಏಕೆಂದರೆ ಅವರಿಗೆಹಸಿದವರ ನೋವು ಅವರಿಗೆಹಸಿಬಿಸಿಯಾಗಿ ಕಾಣುತ್ತದೆ…! ಇಲ್ಲಿ ಸಾವಿಗೂ ರಶೀದಿಪಡೆಯಬೇಕು…..! ಮಣ್ಣಾಗುವದಕ್ಕೂಕಾಯಬೇಕು,ಎದೆಯ ಮೇಲಿನಹೂ ಬಾಡುವವರೆಗೂ..!ಚಿತೆಗೆ ಕಟ್ಟಿಗೆ ಸಿಗುವವರೆಗೂ… ಶವ ಸಂಸ್ಕಾರಕ್ಕೂಜಾತಿ ಧರ್ಮದ ಬಣ್ಣಎಲ್ಲವೂ ಪ್ರಚಾರದ ಸಾಮಗ್ರಿಆದರೆ ಪ್ರಶ್ನೆಸುವಂತಿಲ್ಲ..? ಇಲ್ಲಿ ಬೆಂಕಿಯಲಿ ಅರಳಿನಿಂತ ಕುಸುಮಗಳು ಇವೆ …..!ಅಮಲಿನ ಲವಣ ಹಾಕದಿರುಇದು ಒಂದೇ ಕೊನೆಗೆ ನಾಕೇಳುವ ಆತ್ಮದ ಪ್ರಶ್ನೆ…? ******************************








