ಲಂಕೇಶ-೭೮
ಲಂಕೇಶ-೭೮ ಸಿದ್ಧರಾಮ ಹೊನ್ಕಲ್ ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ ತಾನು ನಡೆದದ್ದು ಬರೀ ದಾರಿಯಲ್ಲ ಈ ಲಂಕೇಶನಿಗೆಅದು ರಾಜಮಾರ್ಗವೆಂದು ತೋರಿದನಲ್ಲ ಈ ಲಂಕೇಶ ಕನ್ನಡದ ಮೇರು ಲೇಖಕ ಮೇಲಾಗಿ ನಿರ್ಭೀತ ಪತ್ರಕರ್ತಶತಮಾನದ ದೃಷ್ಟಿಕೋನ ಬದಲಿಸಿದನಲ್ಲ ಈ ಲಂಕೇಶ ಕಥೆ,ಕವಿತೆ,ಪತ್ರಿಕೆ,ಸಿನೆಮಾ ನಿರ್ದೇಶನ ಹೀಗೆ ನಡೆದಂತೆಲ್ಲಾ ದಾರಿಗಳುನಡೆದ ದಾರಿಯಗುಂಟ ಬರೀ ಮುಳ್ಳುಗಳೇ ಹಸನಾದವಲ್ಲ ಈ ಲಂಕೇಶ ಯಾರಿಗೂ ಅಂಜಲಿಲ್ಲ ಅಳುಕಲಿಲ್ಲ ಯಾರ ಬಿಢೆಗೂ ಬೀಳಲಿಲ್ಲ“ಹೊನ್ನಸಿರಿ”ಕರ್ನಾಟಕಕ್ಕೆ ಹೊಸ ಮನ್ವಂತರ ಸೃಷ್ಟಿಸಿದರಲ್ಲ ಈ ಲಂಕೇಶ ******************************









