ಶ್ರೀದೇವಿ ಗುಮ್ಮಗೋಳ ಅವರ ಕವಿತೆ “ಜಗದ ಕವಿ”
ಕಾವ್ಯ ಸಂಗಾತಿ ಶ್ರೀದೇವಿ ಗುಮ್ಮಗೋಳ “ಜಗದ ಕವಿ” ಓ ಕವಿ ನಾಯಕ ಕುವೆಂಪುನೀವ ಬರೆದ ಕವನಗಳ ಇಂಪುನೀಡಿದೆ ಕನ್ನಡ ಸಾಹಿತ್ಯಕ್ಕೆ ತಂಪುಪಸರಿಸಿದೆ ಹಾವ ಭಾವಗಳ ಕಂಪು| ಹಸ್ತದ ಸಂಗೀತಕ್ಕೆ ನಾಟ್ಯವಾಡಿತು ‘ನವಿಲು’|ಪದಪುಂಜ ನಾದದ ‘ಕೊಳಲು’ಗೆಮೊಳಗಿತು ‘ಪಾಂಚಜನ್ಯ’|ಕನ್ನಡವಾಯಿತು ಧನ್ಯ| ಕನ್ನಡ ನಿಸರ್ಗದಲ್ಲಿಮೂಡಿಬಂದ ‘ಪಕ್ಷಿ ಕಾಶಿ’|ಕನ್ನಡ ಮಾತೆಯ ಮಡಿಲಲ್ಲಿಬೆಳದ ‘ಷೋಡಶಿ’ ಕನ್ನಡ ಸಾಗರದ ಆಳದಿಂದಹೊರಬಂದ ಮುತ್ತು|ನೀಡಿದ್ದು ನಮ್ಮಗೆಲ್ಲಶಾಶ್ವತ ಸಾಹಿತ್ಯ ಸೊತ್ತು| ಅಮೋಘ ಸೇವೆಯ ಫಲದೊರೆತ ಅಗ್ರ ಜ್ಞಾನ ಪೀಠ ಪ್ರಶಸ್ತಿ|ತಾವು ಎಂದೆಂದು ಮರೆಯಾಲಗದಕನ್ನಡ ಕುಲಕೋಟಿಯ ಆಸ್ತಿ | ಶ್ರೀದೇವಿ ಗುಮ್ಮಗೋಳ
ಶ್ರೀದೇವಿ ಗುಮ್ಮಗೋಳ ಅವರ ಕವಿತೆ “ಜಗದ ಕವಿ” Read Post »









